‘ಅನುಕಂಪದ ಆಧಾರ’ದಲ್ಲಿ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

ಬೆಂಗಳೂರು: ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ಕೊಲೆ ಪ್ರಕರಣಗಳಲ್ಲಿ ತಡ ಮಾಡದೆ ಅನುಕಂಪದ ಸರ್ಕಾರಿ ನೌಕರಿ ನೀಡುವಂತೆ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಅನುಕಂಪದ ಆಧಾರದ ಅಡಿಯಲ್ಲಿ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ಸಿಂಧುತ್ವ ಪ್ರಮಾಣಪತ್ರ ವಿಚಾರದಲ್ಲಿ ಅಸಡ್ಡೆ ಬೇಡ. ಅರ್ಹರಾಗಿದ್ದರೆ ತಕ್ಷಣ ಕೊಡಿ, ಅರ್ಹತೆ ಇಲ್ಲದಿದ್ದರೆ ಸ್ಪಷ್ಟವಾಗಿ‌ ತಿಳಿಸಿ. ಸತಾಯಿಸಬೇಡಿ ಅಂತ ಖಡಕ್ ಸೂಚನೆ ನೀಡಿದ್ದಾರೆ. ದೌರ್ಜನ್ಯ ತಡೆ ಅಧಿನಿಯಮದ … Continue reading ‘ಅನುಕಂಪದ ಆಧಾರ’ದಲ್ಲಿ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್