ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದರು. ಈ ಹೊತ್ತಿನಲ್ಲೇ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇಂದು ಈ ಸಂಬಂಧ ಸಾರಿಗೆ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಾರಿಗೆ ಸಚಿವರು, ಆರ್ಥಿಕ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ವೇತರ ಪರಿಷ್ಕರಣೆ ಬಗ್ಗೆ ಚರ್ಚೆ ಮುಂದುವರೆದಿದ್ದು, ಇಂದು ರಾತ್ರಿಯೇ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡೋ ಸಾಧ್ಯತೆ ಇದೆ.
ನೇಹಾ ಹಿರೇಮಠ ಬರ್ಬರ ಹತ್ಯೆ ಕೇಸ್: 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ
ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್








