‘ಕಾಂಗ್ರೆಸ್ ಕಾರ್ಯಕರ್ತ’ರಿಗೆ ಗುಡ್ ನ್ಯೂಸ್: 40 ‘ನಿಗಮ-ಮಂಡಳಿ ಅಧ್ಯಕ್ಷ’ರ ಪಟ್ಟಿಗೆ ‘ಸಿಎಂ ಸಿದ್ಧರಾಮಯ್ಯ’ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ಶಾಸಕರಿಗೆ … Continue reading ‘ಕಾಂಗ್ರೆಸ್ ಕಾರ್ಯಕರ್ತ’ರಿಗೆ ಗುಡ್ ನ್ಯೂಸ್: 40 ‘ನಿಗಮ-ಮಂಡಳಿ ಅಧ್ಯಕ್ಷ’ರ ಪಟ್ಟಿಗೆ ‘ಸಿಎಂ ಸಿದ್ಧರಾಮಯ್ಯ’ ಅನುಮೋದನೆ