Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಈಗ ‘ಶೇ.12 ಮತ್ತು ಶೇ.28 ಸ್ಲ್ಯಾಬ್’ಗಳು ರದ್ದು ; GST ಕೌನ್ಸಿಲ್’ನಲ್ಲಿ ಮಹತ್ವದ ನಿರ್ಧಾರ

03/09/2025 10:13 PM

BREAKING : ಈಗ ‘GST’ಯಲ್ಲಿ ಕೇವಲ 2 ‘ಸ್ಲ್ಯಾಬ್’ಗಳು ಮಾತ್ರ ; ಸೆ.22ರಿಂದ ಹೊಸ ದರ ಅನ್ವಯ

03/09/2025 10:06 PM

1988ರ ಬಳಿಕ ಭೀಕರ ಪ್ರವಾಹಕ್ಕೆ ಸಿಲುಕಿದ ಪಂಜಾಬ್, 30 ಮಂದಿ ಸಾವು, ಎಲ್ಲಾ 23 ಜಿಲ್ಲೆಗಳು ಬಾಧಿತ

03/09/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ‘ಗ್ರೀನ್‌ ಸಿಗ್ನಲ್‌’
KARNATAKA

BREAKING: ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ‘ಗ್ರೀನ್‌ ಸಿಗ್ನಲ್‌’

By kannadanewsnow0711/01/2024 9:39 PM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದು,01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾಧ್ಯಮ ಹೇಳಿಕೆ ನೀಡಿರುವ ಪ್ರಕಾರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಹಾಗೂ ದಿನಾಂಕ:10-01-2024ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಎಲ್.ಕೆ. ಅತೀಕ್, ಭಾ.ಆ.ಸೇ. ರವರನ್ನು ಭೇಟಿ ಮಾಡಿ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ NPS ನೌಕರರನ್ನು OPS ವ್ಯಾಪ್ತಿಗೆ ಪರಿಗಣಿಸಲು ಕೋರಲಾಗಿ ಮಾನ್ಯರು ಸಕಾರಾತ್ಮಕವಾಗಿ ಸ್ಪಂದಿಸಿ, ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು.

ಅದರಂತೆ ದಿ.11-1-2024 ರಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಹುದಿನಗಳ ಬೇಡಿಕೆಯಾದ ದಿನಾಂಕ:31-03-2006 ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿ ದಿನಾಂಕ:01-04-2006ರ ನಂತರ ಕೆಲಸಕ್ಕೆ ಹಾಜರಾಗಿ ಪ್ರಸ್ತುತ ಎನ್.ಪಿ.ಎಸ್ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಓ.ಪಿ.ಎಸ್ ನೌಕರರೆಂದು ಪರಿಗಣಿಸುವುದಕ್ಕೆ ಸಂಭಂದಿಸಿದ ಕಡತ ಸಂಖ್ಯೆ:ಎಫ್‌ಡಿ/99/ಪಿಇಎನ್/2023 ರ ಕಡತದಲ್ಲಿ ಅನುಮೋದನೆ ನೀಡಿರುತ್ತಾರೆ. ಹಾಗೂ ಕಡತ ಆರ್ಥಿಕ ಇಲಾಖೆಯಲ್ಲಿದ್ದು, ಶೀಘ್ರದಲ್ಲಿಯೇ ಆದೇಶ ಹೊರಬೀಳಲಿದೆ ಎಂದು ತಿಳಿಸಿದೆ.

ಇದೇ ವೇಳೆ ಈ ಯೋಜನೆಯಿಂದ ರಾಜ್ಯದ 11,366 ಬಾದಿತ NPS ಸರ್ಕಾರಿ ನೌಕರರು OPS ಸೌಲಭ್ಯ ಪಡೆಯಲಿದ್ದಾರೆ. ಇದರಿಂದ ಬಹಳ ವರ್ಷಗಳ ಕನಸು ಈಡೇರಿದ್ದು, ಅವರಿಗೆ ಹಾಗೂ ಅವಲಂಬಿತರಿಗೆ ಇದರಿಂದ ಅನುಕೂಲವಾಗಲಿದೆ.
ಬಹು ದಿನಗಳ ಸಾವಿರಾರು ನೌಕರರ ಬೇಡಿಕೆ ಈಡೇರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಸಮಸ್ತ ರಾಜ್ಯದ 6.00 ಲಕ್ಷ ಸರ್ಕಾರಿ ನೌಕರರ ಹಾಗೂ ಸಂಘದ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಈ ಯೋಜನೆಯಿಂದ ರಾಜ್ಯದ 11,366 ಬಾದಿತ NPS ಸರ್ಕಾರಿ ನೌಕರರು OPS ಸೌಲಭ್ಯ ಪಡೆಯಲಿದ್ದಾರೆ. ಇದರಿಂದ ಬಹಳ ವರ್ಷಗಳ ಕನಸು ಈಡೇರಿದ್ದು, ಅವರಿಗೆ ಹಾಗೂ ಅವಲಂಬಿತರಿಗೆ ಇದರಿಂದ ಅನುಕೂಲವಾಗಲಿದೆ.
ಬಹು ದಿನಗಳ ಸಾವಿರಾರು ನೌಕರರ ಬೇಡಿಕೆ ಈಡೇರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಸಮಸ್ತ ರಾಜ್ಯದ 6.00 ಲಕ್ಷ ಸರ್ಕಾರಿ ನೌಕರರ ಹಾಗೂ ಸಂಘದ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

 

Cm Siddaramaiah gives green signal to 'old pension scheme' ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ಗ್ರೀನ್‌ ಸಿಗ್ನಲ್‌
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ.!

03/09/2025 8:53 PM2 Mins Read

BREAKING : ಸೌಜನ್ಯ ಕೇಸ್ ಮೇಲ್ಮನವಿ ಬಗ್ಗೆ ಅವರ ತಾಯಿ ನಿರ್ಧರಿಸಬೇಕು : CM ಸಿದ್ದರಾಮಯ್ಯ ಹೇಳಿಕೆ

03/09/2025 8:43 PM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಈ 44 ಸೇವೆಗಳು `ಬಾಪೂಜಿ ಸೇವಾಕೇಂದ್ರ’ಗಳಲ್ಲಿ ಲಭ್ಯ.!

03/09/2025 8:26 PM1 Min Read
Recent News

BREAKING : ಈಗ ‘ಶೇ.12 ಮತ್ತು ಶೇ.28 ಸ್ಲ್ಯಾಬ್’ಗಳು ರದ್ದು ; GST ಕೌನ್ಸಿಲ್’ನಲ್ಲಿ ಮಹತ್ವದ ನಿರ್ಧಾರ

03/09/2025 10:13 PM

BREAKING : ಈಗ ‘GST’ಯಲ್ಲಿ ಕೇವಲ 2 ‘ಸ್ಲ್ಯಾಬ್’ಗಳು ಮಾತ್ರ ; ಸೆ.22ರಿಂದ ಹೊಸ ದರ ಅನ್ವಯ

03/09/2025 10:06 PM

1988ರ ಬಳಿಕ ಭೀಕರ ಪ್ರವಾಹಕ್ಕೆ ಸಿಲುಕಿದ ಪಂಜಾಬ್, 30 ಮಂದಿ ಸಾವು, ಎಲ್ಲಾ 23 ಜಿಲ್ಲೆಗಳು ಬಾಧಿತ

03/09/2025 9:36 PM

ಮೊಬೈಲ್ ಚಾರ್ಜರ್ ಪ್ಲಗ್ ಇನ್ ಆಗಿ ಇಡುವ ಅಭ್ಯಾಸ ನಿಮಗಿದ್ಯಾ.? ಅಯ್ಯೋ, ಯಾವ ಕ್ಷಣದಲ್ಲಾದ್ರೂ ಬ್ಲಾಸ್ಟ್ ಆಗ್ಬೋದು!

03/09/2025 9:15 PM
State News

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ.!

By kannadanewsnow5703/09/2025 8:53 PM KARNATAKA 2 Mins Read

ಬೆಂಗಳೂರು : ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

BREAKING : ಸೌಜನ್ಯ ಕೇಸ್ ಮೇಲ್ಮನವಿ ಬಗ್ಗೆ ಅವರ ತಾಯಿ ನಿರ್ಧರಿಸಬೇಕು : CM ಸಿದ್ದರಾಮಯ್ಯ ಹೇಳಿಕೆ

03/09/2025 8:43 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಈ 44 ಸೇವೆಗಳು `ಬಾಪೂಜಿ ಸೇವಾಕೇಂದ್ರ’ಗಳಲ್ಲಿ ಲಭ್ಯ.!

03/09/2025 8:26 PM

BREAKING : 70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೆಬಲ್.!

03/09/2025 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.