Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಳೆ ಪಿಂಚಣಿ (OPS) ಜಾರಿ ಬಗ್ಗೆ ‘ಮಹತ್ವದ’ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ!
KARNATAKA

ಹಳೆ ಪಿಂಚಣಿ (OPS) ಜಾರಿ ಬಗ್ಗೆ ‘ಮಹತ್ವದ’ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ!

By kannadanewsnow0727/02/2024 3:21 PM

*ಅವಿನಾಶ್‌ ಆರ್ ಭೀಮಸಂದ್ರ

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ( ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳು) ವತಿಯಿಂದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಆಯೋಜಿಸಿರುವ “ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ”ವನ್ನು ಉದ್ಘಾಟಿಸಿ ಮಾತನಾಡಿದರು. 

ನಿಯಮ ಉಲ್ಲಂಘಿಸಿದ ‘SBI, ಕೆನರಾ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್’ಗೆ 3 ಕೋಟಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ ‘RBI’

ಇದೇ ವೇಳೆ ಅವರು ಮಾತನಾಡಿ, ರಾಜ್ಯದ ಜನತೆಯ ಪರವಾಗಿ ನಾವು ನೀವು ಕೆಲಸ ಮಾಡಬೇಕಾಗಿದೆ, ನನಗೆ ಎರಡನೇ ಬಾರಿ ಅಧಿಕಾರ ನಡೆಸಲು ನೀವು ಮತ್ತು ನಿಮ್ಮ ಕುಟುಂಬದವರು ಸಹಕಾರ ನೀಡಿದ್ದೀರಾ ಅಂತ ತಿಳಿಸಿದರು. ಇನ್ನೂ ಅಂಬೇಡ್ಕರ್‌ ಅವರ ಮಾತನ್ನು ಉಲ್ಲೇಖ ಮಾಡಿದ ಸಿಎಂ  ಈ ದೇಶಕ್ಕೆ ಹೊಸ ಸಂವಿಧಾನ ಜಾರಿಗೆ ಬಂದಿದ್ದು, ಅವರು ಹೇಳಿರುವ ಪ್ರಕಾರ ವೈವಿದ್ಯತೆಯ ಸಮಾಜಕ್ಕೆ ಕಾಲಿಡುತ್ತಿದ್ದು, ನಮ್ಮ ಸಮಾಜದಲ್ಲಿ ಸಾಮಾಜಿಕ ಅಸಮಾನತೆ ಇದೇ, ಆರ್ಥಿಕ ಅಸಮಾನತೆ ಇದೇ, ರಾಜಕೀಯ ಸ್ವಾತಂತ್ರ್ಯದ ಅಡಿಯಲ್ಲಿ ಒಂದು ಓಟು ಒಂದು ಮೌಲ್ಯ, ಇದು ಎಲ್ಲರಿಗೂ ಅನ್ವಯ ಆಗುತ್ತದೆ ಅಂತ ಹೇಳಿದರು. ಇನ್ನೂ ಇದು ರಾಜಕೀಯ ಪ್ರಜಾಪ್ರಭುತ್ವ, ಆದರೆ ಅದೇ ರೀತಿಯಲ್ಲಿ ಸಾಮಾಜಿಕ ಮತ್ತು ಆರ್ಥಿಕತೆಯಲ್ಲಿ ಒಂದು ಓಟು ಇಲ್ಲ. ಜಾತಿ ಕಾರಣಕ್ಕೆ ಸಾಮಾಜಿಕ, ಆರ್ಥಿಕ ಅಸಮಾನತೆ ಹೆಚ್ಚುತ್ತಿದೆ ಅಂತ ಸಿಎಂ ತಿಳಿಸಿದರು.

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : ಅಂತಾರಾಷ್ಟ್ರೀಯ ‘ಡ್ರಗ್ ಪೆಡ್ಲರ್’ ಸಹಿತ 4 ಆರೋಪಿಗಳ ಬಂಧನ

ಎಲ್ಲಿಯವರಿಗೂ ಅಸಮಾನತೆ ಇರುತ್ತದೆಯೋ ಅಲ್ಲಿ ತನಕ ಸಮಾನತೆ ತರಲು ಸಾಧ್ಯವಿಲ್ಲ ಅಂತ ದೊಡ್ಡವರು ಹೇಳಿದ್ದಾರೆ ಅಂತ ಹೇಳಿದರು. ಎಲ್ಲರೂ ಅಸಮಾನತೆಯನ್ನು ತೊಡೆದು ಹಾಕಬೇಕು ಅಂತ ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅಸಮಾನತೆಯನ್ನು ತೊಡೆದು ಹಾಕಿದಲ್ಲಿ ಮಾತ್ರ ಸಂವಿಧಾನದ ಆಶಯ ಈಡೇರಲಿದೆ ಅಂತ ತಿಳಿಸಿದರು.  ಇನ್ನೂ ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲೇ ಬೇಕು ಅದರಲ್ಲಿ ಎರಡು ಮಾತಿಲ್ಲ. ಆದರೆ ಅದೇ ಮೊದಲ ಆದ್ಯತೆ ಅಲ್ಲ, ಆದರೆ ನಿಮ್ಮ ಆಗಿರುವ ಅನ್ಯಾಯವನ್ನು ಸರ್ಕಾರದ ಮುಂದಿಟ್ಟು, ಅದನ್ನು ಸರಿ ಪಡಿಸುವ ಕೆಲಸ ಮಾಡುವುದು ಮುಖ್ಯವಾಗಿದೆ ಅಂತ ಹೇಳಿದರು. ಈ ರಾಜ್ಯದ ಜನತೆಯೇ ಮಾಲೀಕರು, ಅವರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲ ಅಧ್ಯತೆ. ನಿಮ್ಮ ಬೇಡಿಕೆ ನಂತರದ ಬೇಡಿಕೆಯಾಗಿದೆ ಅಂತ ಹೇಳಿದರು. ಇದನ್ನೂ ನೀವು ಅರ್ಥ ಮಾಡಿಕೊಂಡಿದ್ದೀರಾ, ಹಾಗೂ ನಾನು ಅರ್ಥ ಮಾಡಿಕೊಂಡಿದ್ದೀನಿ ಎನ್ನುವುದು ನಮ್ಮ ಭಾವನೆಯಾಗಿದೆ ಅಂತ ತಿಳಿಸಿದರು.

BREAKING : ಚಿತ್ರದುರ್ಗದ ಮುರುಘಾ ಮಠಕ್ಕೆ ‘ಆಡಳಿತ ಸಮಿತಿ ರಚಿಸಿ’ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ‘ನೋಟಿಸ್’

ಇನ್ನೂ ಈ ದೇಶದ ಇತಿಹಾಸವನ್ನು ಸಂವಿಧಾನವನ್ನು ನೀವೆಲ್ಲ ತಿಳಿದುಕೊಂಡಿದ್ದೇವೆ ಎನ್ನುವುದು ನಮ್ಮ ಭಾವನೆ ಅಂತ ಹೇಳಿದರು. ಮೊನ್ನೆ ಎರಡು ದಿನಗಳ ಕಾಲ ಸಂವಿಧಾನ ಐಕ್ಯತೆ ಕಾರ್ಯಕ್ರಮವನ್ನು ನೇರವೇರಿಸಿದೇವು, ಆಗ ಹಲವು ಮಂದಿ ನಾಯಕರುಗಳು ಹಾಜರಿದ್ದರು, ಆಗ ನಾವು ಸಂವಿಧಾನದ ಉಳಿವಿಗಾಗಿ ಒಗ್ಗಟು ಆಗಲಿದ್ದೇವೆ ಅಂತ ತಿಳಿಸಿದರು . ಇನ್ನೂ ಆರನೇ ವೇತನ ಆಯೋಗ ಮತ್ತು ಏಳನೇ ವೇತನ ಆಯೋಗ ಇದ್ದಾಗ ನಾನು ಸಿಎಂ ಆಗಿದ್ದೇ ಅಂಥ ಹೇಳಿದ ಸಿಎಂ ಸಿದ್ದರಾಮಯ್ಯ ಅವರು, ನಾನು ವೇತನ ಆಯೋಗದ ವಿರುದ್ದ ಇದ್ದೇನೆ ಅಂಥ ಹಲವು ಮಂದಿ ಅಪಪ್ರಚಾರತ ನಡೆಸಿದರು ಅಂತ ಹೇಳಿದರು. ಇನ್ನೂ ನಾನು ವಿರುದ್ದ ಇದ್ದರೇ ಯಾಕೆ ಆರನೇ ವೇತನ ಆಯೋಗವನ್ನು ಜಾರಿಗೆ ತರುತ್ತಿದ್ದೇ ಅಂಥ ಪ್ರಶ್ನೆ ಮಾಡಿದರು.

BREAKING : “ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ” : ಪತಂಜಲಿ ಸುಳ್ಳು ಜಾಹೀರಾತು ಪ್ರಕರಣದ ಕುರಿತು ಕೇಂದ್ರಕ್ಕೆ ‘ಸುಪ್ರೀಂ’ ತರಾಟೆ

ಇನ್ನೂ ಕಳೆದ ಸಾರಿ ಸಮ್ಮೇಳನ ನಡೆದ ವೇಳೆಯಲ್ಲಿ ನಾನು ಕೂಡ ಆಗಮಿಸಿದ್ದೇ, ಆದರೆ ಆಗ ಜನತೆ ಕಮ್ಮಿ ಪ್ರಮಾಣದಲ್ಲಿ ಹಾಜರಿದ್ದರು, ಈ ಬಾರಿ ಹೆಚ್ಚು ಜನರು ಸೇರಿರುವುದರಿಂದ ಸಂತೋಶ ತಂದಿದೆ ಅಂಥ ಹೇಳಿದರು.  7ನೇ ವೇತನ ಆಯೋಗವು ತನ್ನ ವರದಿ ಸಲ್ಲಿಕೆ ಮಾಡಲು ಮಾರ್ಚ್ 15 ಕೊನೆಯ ದಿನವಾಗಿದೆ. ಆದರೆ ನಾನು ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನಲೇಯಲ್ಲಿ ನಾನು ಆಗಸ್ಟ್‌ನಲ್ಲಿ ವರದಿ ಸಲ್ಲಿಸುವುದಕ್ಕೆ ಹೇಳಿದ್ದೇನೇ ಅಂತ ಹೇಳಿದರು.  ಇನ್ನೂ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ೫೨ ಸಾವಿರ ಕೋಟಿ ಮೀಸಲು ಇಟ್ಟಿದ್ದೇವೆ ಅಂತ ಹೇಳಿದರು.

ಇನ್ನೂ ಶೀಘ್ರದಲ್ಲಿ ನಿಮ್ಮ ಬೇಡಿಕೆಯನ್ನು ಈಡೇರಿಸಲಾಗುವುದು ಅಂತ ಹೇಳಿದರು. ಇನ್ನೂ ಒಪಿಎಸ್‌ ಬಗ್ಗೆ ಮಾತನಾಡುತ್ತ ಸಿಎಂ ಸಿದ್ದರಾಮಯ್ಯ ಅವರು ಇನ್ನೂ ವರದಿ ಬಂದಿಲ್ಲ, ಕೂಡಲೇ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಗಾಗುವುದು ಅಂತ ಹೇಳಿದರು. ಒಪಿಎಸ್‌ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತ ತಿಳಿಸಿದರು. ಇನ್ನೂ ಹಿಮಾಚಲ ಪ್ರದೇಶ, ಛತ್ತೀಸ್‌ಘಡ, ಸೇರಿದಂಥೆ ಇತರೆ ರಾಜ್ಯಗಳಲ್ಲಿರುವ ಕಾನೂನು ಗಳನ್ನು ಪರಿಶೀಲನೆ ಮಾಡಲಾಗುವುದು ಅಂತ ಹೇಳಿದರು. ನಿಮ್ಮ ಜೊತೆಗೆ ಚರ್ಚೆ ಮಾಡಿ ಶೀಘ್ರದಲ್ಲಿ ತೀರ್ಮಾನ ಮಾಡೋಣ ಅಂತ ಹೇಳಿದರು. ಇನ್ನೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಕೂಡ ತೀರ್ಮಾನ ಮಾಡಲಾಗುವುದು ಅಂತ ಹೇಳಿದರು. ನಾನು, ನಮ್ಮ ಸರ್ಕಾರ ನಿಮ್ಮ ಪರವಾಗಿದ್ದು, ಯಾವುದೇ ಕಾರಣಕ್ಕೂ ಚಿಂತೆ ಮಾಡಬೇಡಿ, ನಿಮಗೆ ನ್ಯಾಯಾ ನೀಡಲು ಯಾವುದೇ ಕಾರಣಕ್ಕೂ ಹಿಂದೇಟು ಹಾಕುವುದಿಲ್ಲ ಅಂತ ಅವರು ಹೇಳಿದರು. ಅಂತಿಮ ವರದಿ ಬಂದ ಬಳಿಕ ಏಳನೇ ವೇತನ ಯೋಜನೆ ಮತ್ತು ಹಳೆ ಪಿಂಚಣಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಅಂತ ತಮ್ಮ ಮಾತನ್ನು ಮುಗಿಸಿದರು.

Cm Siddaramaiah gives important information about the implementation of Old Pension (OPS) ಜನಸಾಮಾನ್ಯರ ಕಷ್ಟಕ್ಕೆ ಮುಂದಾಗಿ: ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಕರೆ!
Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.