BIG NEWS: ರಾಜ್ಯದಲ್ಲಿ ‘ಹೊಸ ಜಿಲ್ಲೆ ಉದಯ’ದ ಸುಳಿವು ನೀಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದವು. ನವೆಂಬರ್ 18, 2020ರಲ್ಲಿ ವಿಜಯನಗರ ಜಿಲ್ಲೆಯನ್ನು ಹೊಸದಾಗಿ ಮಾಡಿದ ಕಾರಣ ಸದ್ಯ 32 ಜಿಲ್ಲೆಗಳಿದ್ದಾವೆ. ಇದರ ನಡುವೆ ಕರ್ನಾಟಕದಲ್ಲಿ ಹೊಸ ಜಿಲ್ಲೆ ಉದಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸುಳಿವು ನೀಡಿದ್ದಾರೆ. ಅದು ಎಲ್ಲಿ ಎನ್ನುವ ಬಗ್ಗೆ ಮುಂದೆ ಓದಿ. ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದರು. ಬೆಳಗಾವಿಯಲ್ಲಿ … Continue reading BIG NEWS: ರಾಜ್ಯದಲ್ಲಿ ‘ಹೊಸ ಜಿಲ್ಲೆ ಉದಯ’ದ ಸುಳಿವು ನೀಡಿದ ಸಿಎಂ ಸಿದ್ಧರಾಮಯ್ಯ