Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: 40 ವರ್ಷದ ವಿವಾಹಿತನೊಂದಿಗೆ 13 ವರ್ಷದ ಬಾಲಕಿ ಮದುವೆ : ಅರ್ಚಕ ಸೇರಿ ನಾಲ್ವರು ವಿರುದ್ಧ `FIR’ ದಾಖಲು.!

01/08/2025 11:07 AM

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ : ಪಾಯಿಂಟ್ 6 ಕೈಬಿಟ್ಟು 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯ ಆರಂಭಿಸಿದ ‘SIT’

01/08/2025 11:05 AM

‘ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಿ’ : ‘ಕೆಂಪು ಕೋಟೆ’ ಭಾಷಣಕ್ಕೆ ನಾಗರೀಕರ ಸಲಹೆ ಕೋರಿದ ಪ್ರಧಾನಿ ಮೋದಿ

01/08/2025 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಐತಿಹಾಸಿಕ ‘ಹಂಪಿ ಉತ್ಸವ’ವನ್ನು ನಗಾರಿ ಬಾರಿಸುವುದರ ಮೂಲಕ ‘ಸಿಎಂ ಸಿದ್ಧರಾಮಯ್ಯ’ ಉದ್ಘಾಟನೆ | Hampi Utsava 2024
KARNATAKA

BREAKING: ಐತಿಹಾಸಿಕ ‘ಹಂಪಿ ಉತ್ಸವ’ವನ್ನು ನಗಾರಿ ಬಾರಿಸುವುದರ ಮೂಲಕ ‘ಸಿಎಂ ಸಿದ್ಧರಾಮಯ್ಯ’ ಉದ್ಘಾಟನೆ | Hampi Utsava 2024

By kannadanewsnow0902/02/2024 9:21 PM

ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು.

ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ಕ್ರೀಡಾ ಮತ್ತು ಯುವಜನ ಸಭಲೀಕರಣ ಸಚಿವ ನಾಗೇಂದ್ರ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ, ಶಾಸಕರುಗಳಾದ ಈ.ತುಕಾರಾಮ್, ಕಂಪ್ಲಿ ಗಣೇಶ್, ಲತಾ ಎಂಪಿ ಪ್ರಕಾಶ್, ರಾಘವೇಂದ್ರ ಹಿಟ್ನಾಳ್ , ನಾರಾ ಭರತ್ ರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ

ಹೊಸಪೇಟೆ : ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ ಸಸಿಗಳನ್ನು ನೆಟ್ಟರು.

ಒಟ್ಟು ರೂ‌ 4.6 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಿಸಲಾಗಿದೆ. 27 ಸೆಪ್ಟೆಂಬರ್ 2022 ರಂದು ಕಾಮಗಾರಿ ಪ್ರಾರಂಭಿಸಿ, 28 ಆಗಸ್ಟ್ 2023 ಕ್ಕೆ ಪೂರ್ಣಗೊಳಿಸಲಾಗಿದೆ. ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣಕ್ಕೆ ಒಟ್ಟು 3 ಎಕರೆ ಜಮೀನು ಮಂಜೂರು ಮಾಡಲಾಗಿದೆ. 1255 ಚದರ ಮೀಟರ್ ಜಾಗದಲ್ಲಿ ಕಚೇರಿ ಕಟ್ಟಡ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಹೊಸಪೇಟೆ ಶಾಸಕ ಹೆಚ್‌.ಆರ್.ಗವಿಯಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್, ಬಳ್ಳಾರಿ ವಲಯದ ಐಜಿಪಿ ಲೋಕೇಶ್‌ಕುಮಾರ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ,ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು.ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು.ಬಿ.ಎಲ್ ಸೇರಿದಂತೆ ಇತರೆ ಮುಖಂಡರು ಇದ್ದರು.

ಫೆ.7ರಂದು ದೆಹಲಿಯಲ್ಲಿ ‘ಕಾಂಗ್ರೆಸ್’ ಪ್ರತಿಭಟನೆ ಹಿನ್ನಲೆ: ವಿಧಾನಸೌಧದಲ್ಲಿ ‘ಬಿಜೆಪಿ ಶಾಸಕ’ರ ಪ್ರತಿಭಟನೆಗೆ ನಿರ್ಧಾರ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಕ್ಕೆ ವಿರೋಧಿಸಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ – ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ : ಪಾಯಿಂಟ್ 6 ಕೈಬಿಟ್ಟು 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯ ಆರಂಭಿಸಿದ ‘SIT’

01/08/2025 11:05 AM1 Min Read

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಭೇಟಿಯಾದ ‘SIT’ ಮುಖ್ಯಸ್ಥ.!

01/08/2025 11:00 AM1 Min Read

ಈ ರಕ್ತದ ಗುಂಪು ಸೊಳ್ಳೆಗಳನ್ನು ಹೆಚ್ಚು ಆಕರ್ಷಿಸುತ್ತದೆ.!

01/08/2025 10:54 AM1 Min Read
Recent News

SHOCKING: 40 ವರ್ಷದ ವಿವಾಹಿತನೊಂದಿಗೆ 13 ವರ್ಷದ ಬಾಲಕಿ ಮದುವೆ : ಅರ್ಚಕ ಸೇರಿ ನಾಲ್ವರು ವಿರುದ್ಧ `FIR’ ದಾಖಲು.!

01/08/2025 11:07 AM

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ : ಪಾಯಿಂಟ್ 6 ಕೈಬಿಟ್ಟು 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯ ಆರಂಭಿಸಿದ ‘SIT’

01/08/2025 11:05 AM

‘ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಿ’ : ‘ಕೆಂಪು ಕೋಟೆ’ ಭಾಷಣಕ್ಕೆ ನಾಗರೀಕರ ಸಲಹೆ ಕೋರಿದ ಪ್ರಧಾನಿ ಮೋದಿ

01/08/2025 11:03 AM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಭೇಟಿಯಾದ ‘SIT’ ಮುಖ್ಯಸ್ಥ.!

01/08/2025 11:00 AM
State News
KARNATAKA

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ : ಪಾಯಿಂಟ್ 6 ಕೈಬಿಟ್ಟು 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯ ಆರಂಭಿಸಿದ ‘SIT’

By kannadanewsnow0501/08/2025 11:05 AM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೆನ್ನೆ ಆರನೇ ಪಾಯಿಂಟ್ ನಲ್ಲಿ ನೆಲ ಆಗಿರುವಾಗ ಪುರುಷನ ಅಸ್ತಿಪಂಜರದ ಪಳಿಯುಳಿಕೆಗಳು ದೊರೆತಿದ್ದವು. ಇದು ಸಹ…

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಭೇಟಿಯಾದ ‘SIT’ ಮುಖ್ಯಸ್ಥ.!

01/08/2025 11:00 AM

ಈ ರಕ್ತದ ಗುಂಪು ಸೊಳ್ಳೆಗಳನ್ನು ಹೆಚ್ಚು ಆಕರ್ಷಿಸುತ್ತದೆ.!

01/08/2025 10:54 AM

ಬೆಂಗಳೂರಿಗರೇ ಗಮನಿಸಿ : ತಾಂತ್ರಿಕ ದೋಷದಿಂದ ಇಂದು ಕಾವೇರಿ 5 ನೇ ಹಂತದ‌ ನೀರು ಸರಬರಾಜುವಿನಲ್ಲಿ ವ್ಯತ್ಯಯ

01/08/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.