BREAKING: ‘ವಾಲ್ಮೀಕಿ ಅಭಿವೃದ್ಧಿ ನಿಗಮ’ಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ‘ಸಿಎಂ ಸಿದ್ದರಾಮಯ್ಯ’ ಸೂಚನೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು … Continue reading BREAKING: ‘ವಾಲ್ಮೀಕಿ ಅಭಿವೃದ್ಧಿ ನಿಗಮ’ಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ‘ಸಿಎಂ ಸಿದ್ದರಾಮಯ್ಯ’ ಸೂಚನೆ