Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಮುಂದೂಡಿಕೆ | Axiom-4 Mission

09/06/2025 8:29 PM

BREAKING: ಏಕದಿನ ಪಂದ್ಯಗಳ ನಾಯಕ ಸ್ಥಾನದಿಂದ ರೋಹಿತ್ ಶರ್ಮಾ ವಜಾಗೊಳಿಸಲು ಬಿಸಿಸಿಐ ನಿರ್ಧಾರ: ವರದಿ

09/06/2025 8:23 PM

ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ

09/06/2025 8:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕ್ರೀಢಾ ಕೂಟದಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ‘ಸರ್ಕಾರಿ ಉದ್ಯೋಗ’: ಆದೇಶ ಪತ್ರ ವಿತರಿಸಿದ ಸಿಎಂ
KARNATAKA

ಕ್ರೀಢಾ ಕೂಟದಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ‘ಸರ್ಕಾರಿ ಉದ್ಯೋಗ’: ಆದೇಶ ಪತ್ರ ವಿತರಿಸಿದ ಸಿಎಂ

By kannadanewsnow0904/08/2024 4:51 PM

ಬೆಂಗಳೂರು: ರಾಜ್ಯದ 12 ಕ್ರೀಡಾ ಪಟುಗಳು ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪದಕ ಗೆದ್ದು, ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದರು. ಇಂತಹ ರಾಜ್ಯದ 12 ಕ್ರೀಡಾಪಟುಗಳಿಗೆ ಇಂದು ಸಿಎಂ ಸಿದ್ಧರಾಮಯ್ಯ ಅವರು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿದರು.

ಈ ಬಳಿಕ ಮಾತನಾಡಿದಂತ ಅವರು ನಾನು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗೆಲುವು ಸಾಧಿಸುವಂತ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದೆ. 2016-17ರಲ್ಲಿ ಒಲಂಪಿಕ್ಸ್ ಗೇಮ್ಸ್ ನಲ್ಲಿ ಗೆದ್ದಂತವರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದೆ. ನನ್ನ ಅಧಿಕಾರಾವಧಿಯ ಬಳಿಕ ಆ ಕಾರ್ಯ ಅಲ್ಲಿಗೆ ನಿಂತಿತ್ತು ಎಂದರು.

ನಾನು ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಘೋಷಣೆ ಮಾಡಿದಂತ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗಿ ಪದಕ ಗೆದ್ದಿದ್ದಂತ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದೇನೆ. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದುಕೊಡುವಂತ ಕೆಲಸ ಮಾಡಬೇಕು ಎಂದರು.

ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ನಡೆ

ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.

ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

BREAKING : ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಭೀಕರ ಅಗ್ನಿ ದುರಂತ : ಸುಟ್ಟು ಕರಕಲಾದ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು!

BREAKING: ‘ಸಿರಿಗೆರೆ ಸ್ವಾಮೀಜಿ‌’ಯನ್ನು ಪೀಠದಿಂದ ಕೆಳಗಿಳಿಸಲು ನಿರ್ಧಾರ: ‘ಶಾಮನೂರು’ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ

Share. Facebook Twitter LinkedIn WhatsApp Email

Related Posts

ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ

09/06/2025 8:13 PM1 Min Read

BREAKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಒಂದೇ ದಿನ 265 ಮಂದಿಗೆ ಸೋಂಕು ದೃಢ | Covid19 Update

09/06/2025 7:55 PM1 Min Read

ಈ ಒಂದು ಪದವನ್ನು ಕಾಲಿಗೆ ಬರೆಸಿದರೆ 3 ದಿನದಲ್ಲಿ ಅಂದುಕೊಂಡಿದ್ದೆಲ್ಲ ನಡೆಯುತ್ತೆ

09/06/2025 7:08 PM3 Mins Read
Recent News

BREAKING: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಮುಂದೂಡಿಕೆ | Axiom-4 Mission

09/06/2025 8:29 PM

BREAKING: ಏಕದಿನ ಪಂದ್ಯಗಳ ನಾಯಕ ಸ್ಥಾನದಿಂದ ರೋಹಿತ್ ಶರ್ಮಾ ವಜಾಗೊಳಿಸಲು ಬಿಸಿಸಿಐ ನಿರ್ಧಾರ: ವರದಿ

09/06/2025 8:23 PM

ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ

09/06/2025 8:13 PM

BREAKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಒಂದೇ ದಿನ 265 ಮಂದಿಗೆ ಸೋಂಕು ದೃಢ | Covid19 Update

09/06/2025 7:55 PM
State News
KARNATAKA

ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ

By kannadanewsnow0909/06/2025 8:13 PM KARNATAKA 1 Min Read

ಮೈಸೂರು: ಮುಡಾದಲ್ಲಿ ಅಕ್ರಮವಾಗಿ ಸೈಟ್ ಮಂಜೂರಾತಿ ಪ್ರಕರಣ ಸಂಬಂಧ ಸರಿಯಾಗಿ ತನಿಖೆ ನಡೆಸದೇ ಹಿರಿಯ ಅಧಿಕಾರಿಗಳು ವರದಿ ನೀಡುತ್ತಿರುವುದಾಗಿ ಆರೋಪಿಸಿ…

BREAKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಒಂದೇ ದಿನ 265 ಮಂದಿಗೆ ಸೋಂಕು ದೃಢ | Covid19 Update

09/06/2025 7:55 PM

ಈ ಒಂದು ಪದವನ್ನು ಕಾಲಿಗೆ ಬರೆಸಿದರೆ 3 ದಿನದಲ್ಲಿ ಅಂದುಕೊಂಡಿದ್ದೆಲ್ಲ ನಡೆಯುತ್ತೆ

09/06/2025 7:08 PM

BREAKING: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ: ಪ್ರಣಾಪಾಯದಿಂದ ಪಾರು

09/06/2025 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.