ನಮ್ಮ ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ತಿಂದರೆ ಒಂಥರಾ ಸಮಾಧಾನ, ತೃಪ್ತಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಪ್ರವಾಸದಲ್ಲಿದ್ದು, ತಮ್ಮ ನೆಚ್ಚಿನ ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ ಸೇವಿಸಿದ್ದಾರೆ. ಬಳಿಕ ತೃಪ್ತಿ, ಸಮಾಧಾನವಾಯಿತು ಎಂದು ಹೇಳಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ನಮ್ಮ ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ತಿಂದರೆ ಒಂಥರಾ ಸಮಾಧಾನ, ತೃಪ್ತಿ. ಇಂದು ಕೂಡಾ ಹಾಗೆಯೇ ಆಯಿತು ” ಎಂದಿದ್ದಾರೆ. ಜತೆಗೆ ಉಪಹಾರ ಸೇವಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಈ ಫೋಟೋ ವೈರಲ್ … Continue reading ನಮ್ಮ ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ತಿಂದರೆ ಒಂಥರಾ ಸಮಾಧಾನ, ತೃಪ್ತಿ : ಸಿಎಂ ಸಿದ್ದರಾಮಯ್ಯ