‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ
ಬೆಳಗಾವಿ ಸುವರ್ಣಸೌಧ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ “ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ” ಗಳ ಲೋಕಾರ್ಪಣೆ ನೆರವೇರಿಸಿದರು. “ದೂರದ ಹಳ್ಳಿಗೂ ಹತ್ತಿರದ ಆರೈಕೆ” ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ರವರಿಂದ ದಿನಾಂಕ: 19-12-2025 ರಂದು 10:00 ಗಂಟೆಗೆ, ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ “ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ” ಗಳ ಲೋಕಾರ್ಪಣೆ ಮಾಡಲಿದ್ದಾರೆ. ನಿಮ್ಮ ಆರೋಗ್ಯ ನಮ್ಮ ಆದ್ಯತೆ” ಆಶಯದೊಂದಿಗೆ ಸಮಾಜದ ಪ್ರತಿಯೊಬ್ಬ ನಾಗರೀಕರಿಗೂ ಗುಣಮಟ್ಟ ಆರೋಗ್ಯ … Continue reading ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed