Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುವಕರಲ್ಲಿ ಹಠಾತ್ ಸಾವಿಗೆ ಇದೇ ಕಾರಣ.! ಮರಣೋತ್ತರ ವರದಿಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ

04/09/2025 4:40 PM

VIRAL : 1000 ಪಟ್ಟು ಜೂಮ್ ಮಾಡಿದಾಗ ನಮ್ಮ ಕಣ್ಣುಗಳು ಹೀಗೇ ಕಾಣುತ್ತವೆ : ಅಚ್ಚರಿಯ ವಿಡಿಯೋ ವೈರಲ್ | WATCH VIDEO

04/09/2025 4:29 PM

BREAKING : ಬೆಂಗಳೂರಿನಲ್ಲಿ ‘ಪಿಜಿ’ಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ಕೇಸ್  : ಕಾಮುಕ ಅರೆಸ್ಟ್.!

04/09/2025 4:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ‘ಸಿಎಂ ಸಿದ್ದರಾಮಯ್ಯ’ ಚಾಲನೆ
KARNATAKA

BREAKING : ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ‘ಸಿಎಂ ಸಿದ್ದರಾಮಯ್ಯ’ ಚಾಲನೆ

By kannadanewsnow5704/09/2025 2:22 PM

ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಇಂದು ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ.

ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ.

ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ.

ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ₹446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಇಂದು ಲೋಕಾರ್ಪಣೆಗೊಳಿಸಿ, ಮಾತನಾಡಿದೆ.

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ… pic.twitter.com/0lORAPtoge

— Siddaramaiah (@siddaramaiah) September 4, 2025

CM Siddaramaiah launches project to fill 30 lakes in Kolar taluk with water
Share. Facebook Twitter LinkedIn WhatsApp Email

Related Posts

VIRAL : 1000 ಪಟ್ಟು ಜೂಮ್ ಮಾಡಿದಾಗ ನಮ್ಮ ಕಣ್ಣುಗಳು ಹೀಗೇ ಕಾಣುತ್ತವೆ : ಅಚ್ಚರಿಯ ವಿಡಿಯೋ ವೈರಲ್ | WATCH VIDEO

04/09/2025 4:29 PM1 Min Read

BREAKING : ಬೆಂಗಳೂರಿನಲ್ಲಿ ‘ಪಿಜಿ’ಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ಕೇಸ್  : ಕಾಮುಕ ಅರೆಸ್ಟ್.!

04/09/2025 4:24 PM1 Min Read

BREAKING : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ : `KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.!

04/09/2025 4:18 PM1 Min Read
Recent News

ಯುವಕರಲ್ಲಿ ಹಠಾತ್ ಸಾವಿಗೆ ಇದೇ ಕಾರಣ.! ಮರಣೋತ್ತರ ವರದಿಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ

04/09/2025 4:40 PM

VIRAL : 1000 ಪಟ್ಟು ಜೂಮ್ ಮಾಡಿದಾಗ ನಮ್ಮ ಕಣ್ಣುಗಳು ಹೀಗೇ ಕಾಣುತ್ತವೆ : ಅಚ್ಚರಿಯ ವಿಡಿಯೋ ವೈರಲ್ | WATCH VIDEO

04/09/2025 4:29 PM

BREAKING : ಬೆಂಗಳೂರಿನಲ್ಲಿ ‘ಪಿಜಿ’ಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ಕೇಸ್  : ಕಾಮುಕ ಅರೆಸ್ಟ್.!

04/09/2025 4:24 PM

BREAKING : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ : `KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.!

04/09/2025 4:18 PM
State News
KARNATAKA

VIRAL : 1000 ಪಟ್ಟು ಜೂಮ್ ಮಾಡಿದಾಗ ನಮ್ಮ ಕಣ್ಣುಗಳು ಹೀಗೇ ಕಾಣುತ್ತವೆ : ಅಚ್ಚರಿಯ ವಿಡಿಯೋ ವೈರಲ್ | WATCH VIDEO

By kannadanewsnow5704/09/2025 4:29 PM KARNATAKA 1 Min Read

ನಾವು ಕ್ಯಾಮೆರಾದಲ್ಲಿ ಜೂಮ್ ಮಾಡಿದಾಗ ನಮ್ಮ ಕಣ್ಣುಗಳು ಹೇಗೆ ಕಾಣುತ್ತವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಇತ್ತೀಚೆಗೆ, ಇದೇ ರೀತಿಯ…

BREAKING : ಬೆಂಗಳೂರಿನಲ್ಲಿ ‘ಪಿಜಿ’ಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ಕೇಸ್  : ಕಾಮುಕ ಅರೆಸ್ಟ್.!

04/09/2025 4:24 PM

BREAKING : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ : `KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.!

04/09/2025 4:18 PM

BREAKING : ವಿದೇಶಿ ಬಂಡವಾಳ ಸ್ವೀಕಾರದಲ್ಲಿ ಮಹಾರಾಷ್ಟ್ರ ಹಿಂದಿಕ್ಕಿ ಕರ್ನಾಟಕ ನಂ.1 : CM ಸಿದ್ದರಾಮಯ್ಯ ಮಾಹಿತಿ

04/09/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.