BREAKING: ವಿಶ್ವ ವಿಖ್ಯಾತ ‘ಮೈಸೂರು ದಸರಾ ಜಂಬೂಸವಾರಿ’ಗೆ ‘ಸಿಎಂ ಸಿದ್ಧರಾಮಯ್ಯ’ ಚಾಲನೆ | Mysuru Dasara 2024

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಚಾಲನೆ ನೀಡಿದರು. ಈ ಮೂಲಕ ನಾಡಿನ ಅದಿ ದೇವತೆ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗಲು ಆರಂಭಿಸಿದೆ. ಇದಕ್ಕೂ ಮುನ್ನಾ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ನಡೆದ ನಂದಿ ಧ್ವಜ ಪೂಜೆಯನ್ನು ನಂದಿ ಧ್ವಜಕ್ಕೆ ಪೂಜೆಯನ್ನು ಸಿಎಂ ಸಿದ್ದರಾಮಯ್ಯ ಸಲ್ಲಿಸಿದರು. ಹೀಗೆ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಿಎಂ … Continue reading BREAKING: ವಿಶ್ವ ವಿಖ್ಯಾತ ‘ಮೈಸೂರು ದಸರಾ ಜಂಬೂಸವಾರಿ’ಗೆ ‘ಸಿಎಂ ಸಿದ್ಧರಾಮಯ್ಯ’ ಚಾಲನೆ | Mysuru Dasara 2024