BIG UPDATE: ಶಿವಮೊಗ್ಗದಲ್ಲಿ ‘ಯುವನಿಧಿ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಇಂದೇ ಫಲಾನುಭವಿಗಳ ಖಾತೆಗೆ ಹಣ ಜಮಾ
ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿಯಾಗಿರುವಂತ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಈ ಬಳಿಕ ರಾಜ್ಯದ ಡಿಪ್ಲೋಮಾ, ಪದವೀಧರ ನಿರುದ್ಯೋಗಿ ಫಲಾನುಭವಿಗಳಿಗೆ ಇಂದೇ ಬ್ಯಾಂಕ್ ಖಾತೆಗೆ ಯೋಜನೆ ಹಣ ಜಮಾ ಆಗಲಿದೆ. ಯುವನಿಧಿಗೆ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆಯನ್ನು ಬಿಡಿಸುವ ಮೂಲಕ ಯುವನಿಧಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಅಲ್ಲದೇ ರಾಷ್ಟ್ರೀಯ ಯುವದಿನವಾದಂತ ಇಂದು ಸ್ವಾಮಿ ವಿವೇಕಾನಂದ ಅವರ ಪೋಟೋಗೆ ಪುಷ್ಪಾರ್ಚನೆ … Continue reading BIG UPDATE: ಶಿವಮೊಗ್ಗದಲ್ಲಿ ‘ಯುವನಿಧಿ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಇಂದೇ ಫಲಾನುಭವಿಗಳ ಖಾತೆಗೆ ಹಣ ಜಮಾ
Copy and paste this URL into your WordPress site to embed
Copy and paste this code into your site to embed