Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಕೇಸ್ : ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಪಂ ಪಿಡಿಒ ಸಸ್ಪೆಂಡ್

27/12/2025 12:05 PM

ALERT : ಸಾರ್ವಜನಿಕರೇ ಗಮನಿಸಿ : ವರ್ಷಕ್ಕೊಮ್ಮೆಯಾದರೂ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಿ.!

27/12/2025 12:02 PM

‘ಪಹಲ್ಗಾಮ್ ದಾಳಿ ತನಿಖೆಯಿಂದ ಪಾಕಿಸ್ತಾನಕ್ಕೆ ಮುಖಭಂಗ ಖಚಿತ’: ಅಮಿತ್ ಶಾ ಗುಡುಗು

27/12/2025 12:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಸಿದ್ಧರಾಮಯ್ಯ
KARNATAKA

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0917/01/2025 2:33 PM

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ.

ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ‌. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ.

ರಾಜೀವ್ ಗಾಂಧಿ ಆರೋಗ್ಯ ವಿವಿ ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಕರೆ ನೀಡಿದರು.

ಈ ಕ್ಷೇತ್ರದ ಡಿಪ್ಲಮೋ ಮತ್ತು ಇತರೆ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ವೈದ್ಯ ವಿಜ್ಞಾನ ಪದವೀಧರರೂ ಯುವ ನಿಧಿಗೆ ಅರ್ಹತೆ ಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರೆ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ತಮ್ಮ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.

BPL ಇದ್ದವರಿಗೆ ಉಚಿತ ಸೇವೆ

BPL ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತ ವಾಗಿ ನೀಡಿ ಎನ್ನುವ ಸೂಚನೆಯನ್ನು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ ಎಂದರು.

ಇಂದು ನಾನು ಶಂಕುಸ್ಥಾಪನೆ ನೆರವೇರಿಸಿರುವ ಪ್ರಾದೇಶಿಕ ಕಚೇರಿಯ ನಿರ್ಮಾಣ ಮತ್ತು ಕಾರ್ಯಕ್ಷಮತೆ ಎರಡೂ ಗುಣಮಟ್ಟದಲ್ಲಿ ಕೂಡಲಿ ಎಂದು ಸೂಚಿಸಿದರು.

BIG NEWS: ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ ಜಾರಿ: ಸಚಿವ ಆರ್.ಬಿ ತಿಮ್ಮಾಪೂರ

BREAKING:ದೆಹಲಿಯಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ | Ayushman Bharat

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಕೇಸ್ : ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಪಂ ಪಿಡಿಒ ಸಸ್ಪೆಂಡ್

27/12/2025 12:05 PM1 Min Read

ALERT : ಸಾರ್ವಜನಿಕರೇ ಗಮನಿಸಿ : ವರ್ಷಕ್ಕೊಮ್ಮೆಯಾದರೂ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಿ.!

27/12/2025 12:02 PM3 Mins Read

SHOCKING : ಬೆಂಗಳೂರಿನಲ್ಲಿ ರೋಗಿಗೆ O+ ಬದಲು A+ ರಕ್ತ ನೀಡಿ ಎಡವಟ್ಟು : ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ದಾಖಲು!

27/12/2025 11:57 AM1 Min Read
Recent News

ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಕೇಸ್ : ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಪಂ ಪಿಡಿಒ ಸಸ್ಪೆಂಡ್

27/12/2025 12:05 PM

ALERT : ಸಾರ್ವಜನಿಕರೇ ಗಮನಿಸಿ : ವರ್ಷಕ್ಕೊಮ್ಮೆಯಾದರೂ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಿ.!

27/12/2025 12:02 PM

‘ಪಹಲ್ಗಾಮ್ ದಾಳಿ ತನಿಖೆಯಿಂದ ಪಾಕಿಸ್ತಾನಕ್ಕೆ ಮುಖಭಂಗ ಖಚಿತ’: ಅಮಿತ್ ಶಾ ಗುಡುಗು

27/12/2025 12:00 PM

SHOCKING : ಬೆಂಗಳೂರಿನಲ್ಲಿ ರೋಗಿಗೆ O+ ಬದಲು A+ ರಕ್ತ ನೀಡಿ ಎಡವಟ್ಟು : ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ದಾಖಲು!

27/12/2025 11:57 AM
State News
KARNATAKA

ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಕೇಸ್ : ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಪಂ ಪಿಡಿಒ ಸಸ್ಪೆಂಡ್

By kannadanewsnow0527/12/2025 12:05 PM KARNATAKA 1 Min Read

ಹುಬ್ಬಳ್ಳಿ : ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ…

ALERT : ಸಾರ್ವಜನಿಕರೇ ಗಮನಿಸಿ : ವರ್ಷಕ್ಕೊಮ್ಮೆಯಾದರೂ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಿ.!

27/12/2025 12:02 PM

SHOCKING : ಬೆಂಗಳೂರಿನಲ್ಲಿ ರೋಗಿಗೆ O+ ಬದಲು A+ ರಕ್ತ ನೀಡಿ ಎಡವಟ್ಟು : ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ದಾಖಲು!

27/12/2025 11:57 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದು ಠಾಣೆಗೆ ಬಂದು ಶರಣಾದ ಪತಿ!

27/12/2025 11:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.