ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿ: ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ, ವರದಿ ಸಾಧ್ಯತೆ

ಬೆಂಗಳೂರು: ಇಂದಿನಿಂದ ಮುಡಾ ಹಗರಣ ಕುರಿತಂತೆ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶ ಕೋರಿ ಬಿಜೆಪಿ-ಜೆಡಿಎಸ್ ಸದನದಲ್ಲಿ ಅಹೋರಾತ್ರಿ ಧರಣಿಗೆ ನಿರ್ಧರಿಸಿದೆ. ಈ ಬೆನ್ನಲ್ಲೇ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಅವರೊಂದಿಗೆ ರಾಜ್ಯದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ ಹಾಗೂ ವಾಲ್ಮೀಕಿ, ಮುಡಾ ಹಗರಣದ ಬಗ್ಗೆ ವರದಿಯನ್ನು ನೀಡಲಿದ್ದಾರೆ ಎನ್ನಲಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ. … Continue reading ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿ: ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ, ವರದಿ ಸಾಧ್ಯತೆ