Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿವೆ: ಹೊಸ ವರ್ಷದ ಕುರಿತು ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

27/12/2025 3:06 PM

BREAKING : ಪುಷ್ಪಾ 2 ಕಾಲ್ತುಳಿತ ಪ್ರಕರಣ ; ನಟ ಅಲ್ಲು ಅರ್ಜುನ್ ಸೇರಿ 23 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

27/12/2025 3:01 PM

BREAKING: ಪುಷ್ಪ 2 ಕಾಲ್ತುಳಿತ ಪ್ರಕರಣ : ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಕೆ, ಅಲ್ಲು ಅರ್ಜುನ್ ಆರೋಪಿ

27/12/2025 3:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಬಿಟ್ಟ AE ಸಸ್ಪೆಂಡ್: ಸಿಎಂ ಸಿದ್ದರಾಮಯ್ಯ ಆದೇಶ
KARNATAKA

BREAKING: ಬೆಂಗಳೂರಲ್ಲಿ ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಬಿಟ್ಟ AE ಸಸ್ಪೆಂಡ್: ಸಿಎಂ ಸಿದ್ದರಾಮಯ್ಯ ಆದೇಶ

By kannadanewsnow0927/09/2025 7:18 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ ನಡೆಸಿದರು. ಈ ವೇಳೆ ರಸ್ತೆ ಗುಂಡಿ ಮುಚ್ಚಲು ಜಲ್ಲಿ ಕಲ್ಲು ಹಾಕಿ ಟಾರ್ ಹಾಕದೇ ಬಿಟ್ಟಿದ್ದು ಗಮನಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಅಮಾನತುಗೊಳಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಈ ವೇಳೆ ಮಾತನಾಡಿದಂತ ಅವರು, ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದರು.

ಪಣತ್ತೂರು T ಕ್ರಾಸ್ ಬಳಿ ರಸ್ತೆಯುದ್ದಕ್ಕೂ ಕಟ್ಟಡ ನಿರ್ಮಾಣದ ತ್ಯಾಜ್ಯ: ಸಿಸಿಟಿವಿ ಅಳವಡಿಸಿ ಕ್ರಮ ಕೈಗೊಳ್ಳಲು ಮತ್ತು ಬಿಬಿಎಂಪಿ ಮಾರ್ಷಲ್ ಗಳನ್ನು ಕರ್ತವ್ಯಕ್ಕೆ ನಿಯೋಜಿಸಿ ತ್ಯಾಜ್ಯ ಸುರಿಯುತ್ತಿರುವವರವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳದಲ್ಲಿದ್ದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.

ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದ್ದು, ಈ ಕಾರ್ಯ ಗುಣಮಟ್ಟದಿಂದ ಕೂಡಿರಬೇಕು.

ಕರ್ತವ್ಯದಲ್ಲಿ ನಿರ್ಲಕ್ಷ್ಯದ ಕಾರಣ ಹೆಣ್ಣೂರು ಬಾಗಲೂರು ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ನ್ನು ಅಮಾನತ್ತುಗೊಳಿಸಲಾಗಿದೆ. ಗುಂಡಿ ಮುಚ್ಚಲು ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಹಾಗೇ ಬಿಟ್ಟಿದ್ದ ಕಾರಣ, ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಹೆಣ್ಣೂರು ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ನಿರ್ವಹಣೆಯನ್ನು ಸಂಬಂಧಪಟ್ಟ ಗುತ್ತಿಗೆದಾರರ ಜವಾಬ್ದಾರಿಯಾಗಿರುತ್ತದೆ. 5 ಕಿ.ಮೀ. ರಸ್ತೆ ಕಾಮಗಾರಿಯನ್ನು ಕಿ.ಮೀ. ಒಂದಕ್ಕೆ 13 ಕೋಟಿಗಳನ್ನು ಸರ್ಕಾರ ವ್ಯಯಿಸುತ್ತಿದೆ. ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ರಸ್ತೆಗಳಲ್ಲಿ ಯಾವುದೇ ಗುಂಡಿಗಳಿಲ್ಲದಂತೆ ಮುಚ್ಚಬೇಕೆಂದು ಸೂಚನೆ ನೀಡಲಾಗಿದೆ.

ರಸ್ತೆ ಗುಂಡಿಗಳಿರುವುದು ನಿಜ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ ಗುಂಡಿಗಳ ದುರಸ್ತಿ ನಡೆದಿದ್ದರೆ, ರಸ್ತೆಗಳು ಇಂತಹ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಮಳೆಗಾಲ ಮುಗಿಯುವುದರೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಬೇಕು.

ರಸ್ತೆಗಳ ಕೆಲೆವೆಡೆಗಳಲ್ಲಿ ತ್ಯಾಜ್ಯವನ್ನು ನಿರ್ವಹಿಸದೇ ಹಾಗೇ ಬಿಟ್ಟಿದ್ದು, ತ್ಯಾಜ್ಯವನ್ನು ತ್ವರಿತವಾಗಿ ತೆಗೆಯಬೇಕೆಂದು ಸೂಚನೆ ನೀಡಲಾಗಿದ್ದು,, ಇಲ್ಲವಾದಲ್ಲಿ ಸಂಬಂಧಪಟ್ಟ ಕಮೀಷನರ್ ಹಾಗೂ ಇಂಜಿನಿಯರ್ ಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

Share. Facebook Twitter LinkedIn WhatsApp Email

Related Posts

BIG NEWS: 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿವೆ: ಹೊಸ ವರ್ಷದ ಕುರಿತು ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

27/12/2025 3:06 PM1 Min Read

ಸಾಗರದಲ್ಲಿ ‘ದ್ವೇಷ ಭಾಷಣದ ಮಸೂದೆ’ ವಿರುದ್ಧ ಸಿಡೆದ್ದ ಬಿಜೆಪಿ: ‘ರಾಜ್ಯಪಾಲರು ಅಂಕಿತ’ ಹಾಕದಂತೆ ಆಗ್ರಹ

27/12/2025 2:03 PM4 Mins Read

BREAKING : ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ : ವಿಜಯಲಕ್ಷ್ಮಿಗೆ ಕಿಚ್ಚ ಟಾಂಗ್!

27/12/2025 2:01 PM1 Min Read
Recent News

BIG NEWS: 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿವೆ: ಹೊಸ ವರ್ಷದ ಕುರಿತು ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

27/12/2025 3:06 PM

BREAKING : ಪುಷ್ಪಾ 2 ಕಾಲ್ತುಳಿತ ಪ್ರಕರಣ ; ನಟ ಅಲ್ಲು ಅರ್ಜುನ್ ಸೇರಿ 23 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

27/12/2025 3:01 PM

BREAKING: ಪುಷ್ಪ 2 ಕಾಲ್ತುಳಿತ ಪ್ರಕರಣ : ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಕೆ, ಅಲ್ಲು ಅರ್ಜುನ್ ಆರೋಪಿ

27/12/2025 3:00 PM

ಚಹಾ ವರ್ಣರಂಜಿತ ಪಾನೀಯವಲ್ಲ, ಈ ಪರಿಮಳ ಹೊಂದಿರಬೇಕು ; ನಿಜವಾದ ‘TEA’ ವ್ಯಾಖ್ಯಾನ ವಿವರಿಸಿದ ‘FSSAI’

27/12/2025 2:54 PM
State News
KARNATAKA

BIG NEWS: 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿವೆ: ಹೊಸ ವರ್ಷದ ಕುರಿತು ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

By kannadanewsnow0927/12/2025 3:06 PM KARNATAKA 1 Min Read

ಬೆಳಗಾವಿ: 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿರಲಿವೆ. 2026ಕ್ಕೆ ಜಗತ್ತೇ ಮುಳುಗುತ್ತೆ ಎಂಬುದಾಗಿ ಹೊಸ ವರ್ಷ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೋಡಿಮಠ…

ಸಾಗರದಲ್ಲಿ ‘ದ್ವೇಷ ಭಾಷಣದ ಮಸೂದೆ’ ವಿರುದ್ಧ ಸಿಡೆದ್ದ ಬಿಜೆಪಿ: ‘ರಾಜ್ಯಪಾಲರು ಅಂಕಿತ’ ಹಾಕದಂತೆ ಆಗ್ರಹ

27/12/2025 2:03 PM

BREAKING : ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ : ವಿಜಯಲಕ್ಷ್ಮಿಗೆ ಕಿಚ್ಚ ಟಾಂಗ್!

27/12/2025 2:01 PM

ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ, ಪಕ್ಕದ ಮನೆಯವರು ಹೊಡೆಯುವುದೇ : ವಿಜಯಲಕ್ಷ್ಮಿಗೆ ಕಿಚ್ಚ ಟಾಂಗ್!

27/12/2025 1:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.