BREAKING: ರಾಜ್ಯದ ನಿಗಮ, ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗಾಗಿ ಸಮಿತಿ ರಚಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ

ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಸಿಲಾಗಿದೆ. ಇನ್ನೂ ಬಾಕಿ ಉಳಿದಂತ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡುವುದಕ್ಕೆ ಸಮಿತಿ ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ಆದರೇ ನಿರ್ದೇಶಕರು, ಸದಸ್ಯರುಗಳನ್ನು ನೇಮಿಸಬೇಕಾಗಿರುತ್ತದೆ ಅಂತ ತಿಳಿಸಿದ್ದಾರೆ. ಆದ್ದರಿಂದ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡಲು ಈ ಕೆಳಕಂಡ ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ ಅಂತ … Continue reading BREAKING: ರಾಜ್ಯದ ನಿಗಮ, ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗಾಗಿ ಸಮಿತಿ ರಚಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ