ಬೆಂಗಳೂರಲ್ಲಿ ‘ರೇಷ್ಮೆ ಭವನ’ ನಿರ್ಮಾಣಕ್ಕೆ ಹೂಡಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನಗರದ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮ ಮುಂದೆ ಬಂದಿದ್ದು, ಈ ಕುರಿತು ಸಚಿವ ಸಂಪುಟ ಸಭೆಗೆ ವಿವರವಾದ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಈ ಜಾಗದಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಕೂಡಾ ಮಾಹಿತಿ ನೀಡಬೇಕು ಎಂದೂ ಸೂಚಿಸಿದರು. … Continue reading ಬೆಂಗಳೂರಲ್ಲಿ ‘ರೇಷ್ಮೆ ಭವನ’ ನಿರ್ಮಾಣಕ್ಕೆ ಹೂಡಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ