Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

19/05/2025 6:50 AM

ಶಾಲಾ ಬಾಲಕನ ಜಡೆ ಕತ್ತರಿಸಿ, ತಿಲಕವನ್ನು ಒರೆಸಿದ ಶಿಕ್ಷಕ : ತನಿಖೆ ಆರಂಭ

19/05/2025 6:46 AM

ಮೇ 21 ರಂದು 32 ದೇಶಗಳಿಗೆ ತೆರಳಲಿವೆ 59 ಸದಸ್ಯರನ್ನು ಹೊಂದಿರುವ ‘ಏಳು ಬಹುಪಕ್ಷೀಯ ನಿಯೋಗಗಳು’

19/05/2025 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯನಗರ ‘DDPI, BEO’ ಅಮಾನತ್ತಿಗೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ
KARNATAKA

ವಿಜಯನಗರ ‘DDPI, BEO’ ಅಮಾನತ್ತಿಗೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ

By kannadanewsnow0921/06/2024 2:21 PM

ವಿಜಯನಗರ:  DDPI ಮತ್ತು BEO ಅಮಾನತ್ತಿಗೆ ಸಿಎಂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಸೂಚನೆಯನ್ನು ಇಂದಿನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ್ದಾರೆ.

ಇಂದು ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ಅಮಾನತ್ತಿಗೆ ಸೂಚಿಸಿದರು.

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10ನೇ ಸ್ಥಾನದಿಂದ 27ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಕ್ಕಾಪಟ್ಟೆ ಸಿಟ್ಟಾದ ಸಿಎಂ, ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಅವರನ್ನು ಪ್ರಶ್ನಿಸಿದರು. ಎಸ್ಎಸ್ಎಸ್ಸಿ ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಿಲಿತಾಂಶ ಪ್ರಮಾಣ ಕುಸಿದಿರುವುದಕ್ಕೆನೀವೇ ಕಾರಣ. ನಿಮ್ಮ ಬಿಇಒ ಗಳು, ಶಿಕ್ಷಕರ ಪ್ರಯತ್ನ ಏನು? ಯಾವ ದಿಕ್ಕಿನಲ್ಲಿದೆ? ಈ ಕಳಪಡೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಸಿಎಂ ಡಿಡಿಪಿಐ ಗೆ ಪ್ರಶ್ನಿಸಿದರು. ಈ ಬಾರಿ ಶೇ.20 ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದ್ದೀರಿ ಎಂದರೆ ನಿಮ್ಮ ಒಟ್ಟು ಸಾಧನೆ ಬಗ್ಗೆ ನಿಮಗೆ ಸಮಾಧಾನ ಇದೆಯೇ ಎಂದು ಪ್ರಶ್ನಿಸಿದರು.

10 ರಿಂದ 27ನೇ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವಾ ಎಂದು ಸಿಇಒ ಅವರನ್ನು ಪ್ರಶ್ನಿಸಿದರು.

ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಅವರಿಗೆ ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಸಂಪರ್ಕಿಸಿದ ಸಿಎಂ, ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು. ಡಿಡಿಪಿಐ ಅವರನ್ನು ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರು ಸಭೆಯಿಂದ ಹೊರಗೆ ನಡೆಯುವಂತೆ ಸೂಚಿಸಿದರು.

ಗಮನಿಸಿ : ʻರೇಷನ್‌ ಕಾರ್ಡ್‌ʼ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್‌ ಮಾಡಿಕೊಳ್ಳಿ!

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ITಗೆ ಮಾಹಿತಿ ನೀಡಿದ ಪೊಲೀಸ್‌ ಇಲಾಖೆ…!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

19/05/2025 6:50 AM1 Min Read

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

19/05/2025 6:32 AM2 Mins Read

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

19/05/2025 6:31 AM1 Min Read
Recent News

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

19/05/2025 6:50 AM

ಶಾಲಾ ಬಾಲಕನ ಜಡೆ ಕತ್ತರಿಸಿ, ತಿಲಕವನ್ನು ಒರೆಸಿದ ಶಿಕ್ಷಕ : ತನಿಖೆ ಆರಂಭ

19/05/2025 6:46 AM

ಮೇ 21 ರಂದು 32 ದೇಶಗಳಿಗೆ ತೆರಳಲಿವೆ 59 ಸದಸ್ಯರನ್ನು ಹೊಂದಿರುವ ‘ಏಳು ಬಹುಪಕ್ಷೀಯ ನಿಯೋಗಗಳು’

19/05/2025 6:40 AM

BREAKING: ಅಮೇರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಪ್ರಾಸ್ಟೇಟ್ ಕ್ಯಾನ್ಸರ್ | Joe Biden

19/05/2025 6:32 AM
State News
KARNATAKA

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

By kannadanewsnow5719/05/2025 6:50 AM KARNATAKA 1 Min Read

ಬೆಂಗಳೂರು : 60 ವರ್ಷ ದಾಟಿದ ನೋಂದಾಯಿತ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು…

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

19/05/2025 6:32 AM

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

19/05/2025 6:31 AM

BIG NEWS : ರಾಜ್ಯದ ತಜ್ಞ ವೈದ್ಯರ `ನಿವೃತ್ತಿ’ ವಯಸ್ಸು 65 ವರ್ಷಕ್ಕೆ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ.!

19/05/2025 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.