Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಭಾರತದ ನಾಲ್ಕನೇ ಅತ್ಯಂತ ಕಲುಷಿತ ನಗರ : ಟಾಪ್ 10 ಪಟ್ಟಿಯಲ್ಲಿ ಹರಿಯಾಣ, ಉತ್ತರ ಪ್ರದೇಶ | Most polluted city in India

07/12/2025 4:01 PM

Shocking: ಚಲಿಸುವ ರೈಲಿನ ಮೇಲೇರಿ ವ್ಯಕ್ತಿಯ ಹುಚ್ಚಾಟ, 40 ನಿಮಿಷ ರೈಲು ಸಂಚಾರ ಸ್ಥಗಿತ | Watch video

07/12/2025 3:50 PM

ಆಪರೇಷನ್ ಸಾಗರ್ ಬಂಧು: ಶ್ರೀಲಂಕಾದಲ್ಲಿ 1250ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಿದ ಭಾರತೀಯ ಸೇನಾ ಆಸ್ಪತ್ರೆ | Operation sagar bandhu

07/12/2025 3:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ಧರಾಮಯ್ಯ ಅಂತಿಮ ನಮನ: ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
KARNATAKA

ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ಧರಾಮಯ್ಯ ಅಂತಿಮ ನಮನ: ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

By kannadanewsnow0929/04/2024 10:07 PM

ಮೈಸೂರು: ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು . ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ರಾಜಕೀಯದಲ್ಲಿ ಸಂತೋಷದ ಕ್ಷಣ ಬಹಳ ಕಡಿಮೆ. ಹೋರಾಟ ಮಾಡುವಾಗ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷ ಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದೆ ಎಂದು ಹೇಳಿರಬಹುದು ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜೊತೆಯಲ್ಲಿಯೇ ರಾಜಕಾರಣ ಮಾಡಿದವರು, ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಜನತಾ ಪಕ್ಷ ಹಾಗೂ ಕಾಂಗ್ರೆಸ್ ನಲ್ಲಿ ಒಟ್ಟಿಗಿದ್ದವರನ್ನು ಕಳೆದುಕೊಂಡಾಗ ಬಹಳ ದುಃಖವಾಗುತ್ತದೆ ಎಂದರು.

ದಮನಿತರ ಧ್ವನಿಯಾಗಿ ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ

ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿ ಅವರ ಕುಟುಂಬ ವರ್ಗದವರೊಂದಿಗೆ ಮಾತನಾಡಿದ್ದೆ.ಆದರೆ ಅಂಗಾಂಗ ವೈಫಲ್ಯದಿಂದಾಗಿ ಅವರ ನಿಧನವಾಗಿದೆ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. 2013 ರಲ್ಲಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯಾಗಿ ಹಲವು ವರ್ಷಗಳ ಕಾಲ ಆರೋಗ್ಯವಾಗಿದ್ದರು. ಶ್ರೀನಿವಾಸ ಪ್ರಸಾದ್ ಹಾಗೂ ನಾನು ಒಂದೇ ವಯೋಮಾನದವರು. ನೇರ ನುಡಿಯ ಶ್ರೀನಿವಾಸ್ ಪ್ರಸಾದ್ ಅವರು ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಟ ನಡೆಸಿದವರು. ಡಾ. ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದರು. ದಮನಿತರ ಧ್ವನಿಯಾಗಿ ಅಂಬೇಡ್ಕರ್ ರವರ ತತ್ವಾದರ್ಶಗಳು ಹಾದಿಯಲ್ಲಿ ನಡೆದವರು. ಕೇಂದ್ರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ ಶ್ರೀನಿವಾಸ್ ಪ್ರಸಾದ್ ರವರು 50 ವರ್ಷಗಳ ತಮ್ಮ ರಾಜಕೀಯ ಜೀವನದಲ್ಲಿ ಸೋಲು ಹಾಗೂ ಗೆಲುವನ್ನು ಕಂಡವರು. ಕಾರಣಾಂತರಗಳಿಂದ ಇತ್ತೀಚೆಗೆ ರಾಜಕೀಯ ಚಟುವಟಿಕೆಗಳಿಂದ ದೂರವಾಗಿದ್ದರು ಎಂದರು.

ಕರ್ನಾಟಕ ರಾಜಕಾರಣಕ್ಕೆ ನಷ್ಟವಾಗಿದೆ

ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಕೇಳಿದಾಗ ನಾನು ರಾಜಕೀಯದಿಂದ ನಿವೃತ್ತನಾಗಿದ್ದೇನೆ ಎಂದು ಹೇಳಿದ್ದರು. ಸ್ನೇಹಿತರಿಗೆ ಹೇಳುತ್ತೇನೆ., ಆದರೆ ಜೆಡಿಎಸ್ ಗಾಗಲೀ ಕಾಂಗ್ರೆಸ್ ಗಾಗಲಿ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದರು.50 ವರ್ಷಗಳ ಕಾಲ ಹೋರಾಟದ ಬದುಕು ನಡೆಸಿದ ಅವರಂಥವರು ನಮ್ಮಮಧ್ಯೆ ಇಲ್ಲ.
ಅವರ ಸಾವಿನಿಂದ ಕರ್ನಾಟಕ ರಾಜಕಾರಣಕ್ಕೆ ನಷ್ಟವಾಗಿದೆ ಎಂದು ಹೇಳಿದರು.

ಸ್ಮಾರಕ ನಿರ್ಮಾಣದ ಬಗ್ಗೆ ಚರ್ಚೆ

ಸಕ್ಕರೆ ಕಾಯಿಲೆ ಇರುವುದರಿಂದ ಕಾಲಿನ ಗಾಯ ವಾಸಿ ಮಾಡಿಕೊಳ್ಳಲು ಸಲಹೆ ನೀಡಿದ್ದೆ.ಗಾಯ ವಾಸಿಯಾಗದೆ ತೊಂದರೆಯಾಯಿತು ಎಂದರು. ಕುಟುಂಬಸ್ಥರು ಸ್ಮಾರಕ ನಿರ್ಮಾಣದ ಬಗ್ಗೆ ಮಾತನಾಡಿದರೆ ಎಂಬ ಪ್ರಶ್ನೆಗೆ ಉತ್ತರಿಸಿ, ಅಂತ್ಯಕ್ರಿಯೆ ಮುಗಿಸ ನಂತರ ಚರ್ಚೆ ಮಾಡುವುದಾಗಿ ತಿಳಿಸಿರುವುದಾಗಿ ಹೇಳಿದರು.

ಒಬ್ಬ ಸ್ನೇಹಿತನನ್ನು, ಕಳೆದುಕೊಂಡಿರುವುದು ಬಹಳ ದುಃಖ ತಂದಿದೆ.ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಕೋವಿಡ್ ಗುಣಮುಖ ಸುಳ್ಳು ಹೇಳಿಕೆ ಮೂಲಕ ‘ಬಾಬಾ ರಾಮದೇವ್’ ರೆಡ್ ಲೈನ್ ದಾಟಿದ್ದಾರೆ : IMA ಅಧ್ಯಕ್ಷ

Share. Facebook Twitter LinkedIn WhatsApp Email

Related Posts

ಗಮನಿಸಿ : ನಾಟಿ ಕೋಳಿ Vs ಬಾಯ್ಲರ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ತಿಳಿಯಿರಿ.!

07/12/2025 1:50 PM3 Mins Read

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ

07/12/2025 1:30 PM2 Mins Read

ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 1:23 PM2 Mins Read
Recent News

ದೆಹಲಿ ಭಾರತದ ನಾಲ್ಕನೇ ಅತ್ಯಂತ ಕಲುಷಿತ ನಗರ : ಟಾಪ್ 10 ಪಟ್ಟಿಯಲ್ಲಿ ಹರಿಯಾಣ, ಉತ್ತರ ಪ್ರದೇಶ | Most polluted city in India

07/12/2025 4:01 PM

Shocking: ಚಲಿಸುವ ರೈಲಿನ ಮೇಲೇರಿ ವ್ಯಕ್ತಿಯ ಹುಚ್ಚಾಟ, 40 ನಿಮಿಷ ರೈಲು ಸಂಚಾರ ಸ್ಥಗಿತ | Watch video

07/12/2025 3:50 PM

ಆಪರೇಷನ್ ಸಾಗರ್ ಬಂಧು: ಶ್ರೀಲಂಕಾದಲ್ಲಿ 1250ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಿದ ಭಾರತೀಯ ಸೇನಾ ಆಸ್ಪತ್ರೆ | Operation sagar bandhu

07/12/2025 3:32 PM

ಏರ್‌ಪೋರ್ಟ್‌ನಲ್ಲೇ ನಿಂತ ವರ: ಇಂಡಿಗೋ ಬಿಕ್ಕಟ್ಟಿನಿಂದ ತನ್ನದೇ ಸ್ವಂತ ಮದುವೆಯನ್ನೇ ಮಿಸ್ ಮಾಡಿಕೊಂಡ ವ್ಯಕ್ತಿ | Watch video

07/12/2025 3:25 PM
State News
KARNATAKA

ಗಮನಿಸಿ : ನಾಟಿ ಕೋಳಿ Vs ಬಾಯ್ಲರ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ತಿಳಿಯಿರಿ.!

By kannadanewsnow5707/12/2025 1:50 PM KARNATAKA 3 Mins Read

ಭಾನುವಾರ ಬಂತೆಂದರೆ, ಮಾಂಸಾಹಾರಿಗಳು ಏನು ತಿನ್ನಬೇಕೆಂದು ಕಾತುರದಿಂದ ಕಾಯುತ್ತಾರೆ. ಅದರ ಭಾಗವಾಗಿ, ಅವರು ಕೋಳಿ, ಮಟನ್, ಮೀನು ಮತ್ತು ಸೀಗಡಿಗಳನ್ನು…

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ

07/12/2025 1:30 PM

ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 1:23 PM

ಮಹಿಳೆಯರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

07/12/2025 1:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.