BIG NEWS: 1 ತಿಂಗಳೊಳಗೆ ‘ಜನಸ್ಪಂದನ’ ಅರ್ಜಿ, ಅಹವಾಲು ಬಗೆಹರಿಸಿ: ಅಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಡೆಡ್ ಲೈನ್

ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಇಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದರು. ಮೊದಲ ಜನ ಸ್ಪಂದನೆಯಲ್ಲಿ … Continue reading BIG NEWS: 1 ತಿಂಗಳೊಳಗೆ ‘ಜನಸ್ಪಂದನ’ ಅರ್ಜಿ, ಅಹವಾಲು ಬಗೆಹರಿಸಿ: ಅಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಡೆಡ್ ಲೈನ್