BREAKING: ನಾಳೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಮುಡಾ ಹಗರಣ ಬಗ್ಗೆ ಮತ್ತಷ್ಟು ದಾಖಲೆ ರಿಲೀಸ್? | CM Siddaramaiah

ಬೆಂಗಳೂರು: ಮುಡಾ ಹಗರಣ ಸಂಬಂಧ ಮೈಸೂರು ಚಲೋ ಪಾದಯಾತ್ರೆಯನ್ನು ಬಿಜೆಪಿ-ಜೆಡಿಎಸ್ ನಡೆಸುತ್ತಿದೆ. ಈ ಬೆನ್ನಲ್ಲೇ ನಾಳೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಾಳಿನ ಸುದ್ದಿಗೋಷ್ಠಿಯಲ್ಲೇ ಮುಡಾ ಹಗರಣದ ಬಗ್ಗೆ ಮತ್ತಷ್ಟು ಮಹತ್ವದ ದಾಖಲೆಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ : 07.08.2024ರ ಬುಧವಾರ ಬೆಳಗ್ಗೆ 10.00 ಗಂಟೆಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ ಅಂತ ತಿಳಿಸಿದೆ. ನಾಳಿನ … Continue reading BREAKING: ನಾಳೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಮುಡಾ ಹಗರಣ ಬಗ್ಗೆ ಮತ್ತಷ್ಟು ದಾಖಲೆ ರಿಲೀಸ್? | CM Siddaramaiah