ಮಂಡ್ಯ : ಇಂದು ಸಿಎಂ ಸಿದ್ದರಾಮಯ್ಯರಿಂದ ಮಂಡ್ಯ ಜಿಲ್ಲಾ ಪ್ರವಾಸ ಮಳವಳ್ಳಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗ್ಗೆ 10:50ಕ್ಕೆ ಮಳವಳ್ಳಿ ಹೆಲಿಪ್ಯಾಡ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮಂಚನಹಳ್ಳಿಯಲ್ಲಿ ಕನಕದಾಸರ ಪುತ್ತಳಿಯನ್ನು ಅನಾವರಣಗೊಳಿಸಲಿದ್ದಾರೆ. ಬೆಳಿಗ್ಗೆ 11 20ಕ್ಕೆ ಕನಕದಾಸರ ಪುತ್ತಳಿ ಅನಾವರಣಗೊಳ್ಳಲಿದೆ. ನಂತರ 11 50ಕ್ಕೆ ಕನಕದಾಸರ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಲ್ಲದೆ ಮಳವಳ್ಳಿಯಲ್ಲಿ ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಮಳವಳ್ಳಿಯ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಮಧ್ಯಾಹ್ನ 12:00ಗೆ ಗ್ಯಾರೆಂಟಿ ಸಮಾವೇಶಕ್ಕೆ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಎನ್ಇಎಸ್ ಬಡಾವಣೆಯಲ್ಲಿ ಕನಕದಾಸರ ಕಟ್ಟಡ ಕೇಶನ್ ಕುಸ್ಥಾಪನೆ ನೆರವೇರಿಸಲಿದ್ದಾರೆ ಮಧ್ಯಾಹ್ನ 12 15ಕ್ಕೆ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಮೈಸೂರು ಏರ್ಪೋರ್ಟ್ ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಲ್ಲಿ ‘ಕಾಟನ್ ಕ್ಯಾಂಡಿಗೆ’ ನಿಷೇಧ ಹೇರಿದ ಸರ್ಕಾರ : ಕ್ಯಾನ್ಸ‌ರ್ ಅಂಶ ಪತ್ತೆ ಆದ ಹಿನ್ನೆಲೆಯಲ್ಲಿ ಆದೇಶ

ಪೊಲೀಸ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಬಾಲಿವುಡ್ ನಟಿ ‘ಸನ್ನಿ ಲಿಯೋನ್’ ಫೋಟೋ

ಇಸ್ರೋ ಚಂದ್ರಯಾನ-4 ಮಿಷನ್ ಕುರಿತು “ಆಂತರಿಕವಾಗಿ” ಚರ್ಚೆಗಳನ್ನು ನಡೆಸುತ್ತಿದೆ: ಅಧ್ಯಕ್ಷ S.ಸೋಮನಾಥ್

Share.
Exit mobile version