BREAKING: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಮತ್ತೆ ಸಿಎಂ ಸಿದ್ಧರಾಮಯ್ಯ ಟ್ವಿಟ್: ಏನಿದೆ ಗೊತ್ತಾ? | CM Siddaramaiah

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಮಹತ್ವದ ಮಸೂಧೆ ಒಪ್ಪಿಗೆ ಸೂಚಿಸಲಾಗಿತ್ತು. ಈ ಮಾಹಿತಿ ಹಂಚಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಂತ ಸಿಎಂ ಸಿದ್ಧರಾಮಯ್ಯ, ಆ ಬಳಿಕ ಡಿಲಿಟ್ ಮಾಡಿದ್ದರು. ಈಗ ಮತ್ತೆ ಟ್ವಿಟ್ ಮಾಡಿದ್ದು, ಅದರಲ್ಲಿ ಏನು ಬರೆದಿದೆ ಅಂತ ಮುಂದೆ ಓದಿ. ಈ ಕುರಿತಂತೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ … Continue reading BREAKING: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಮತ್ತೆ ಸಿಎಂ ಸಿದ್ಧರಾಮಯ್ಯ ಟ್ವಿಟ್: ಏನಿದೆ ಗೊತ್ತಾ? | CM Siddaramaiah