ಫೆ.7ರಂದು ‘ಜಂತರ್ ಮಂತರ್’ನಲ್ಲಿ ಕರ್ನಾಟಕ ರಾಜ್ಯದ ಹಕ್ಕುಗಳ ಪರ ದ್ವನಿ ಎತ್ತಲು ಬನ್ನಿ – ಸಿ.ಎಂ.ಸಿದ್ದರಾಮಯ್ಯ ಕರೆ
ಬೆಂಗಳೂರು : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ … Continue reading ಫೆ.7ರಂದು ‘ಜಂತರ್ ಮಂತರ್’ನಲ್ಲಿ ಕರ್ನಾಟಕ ರಾಜ್ಯದ ಹಕ್ಕುಗಳ ಪರ ದ್ವನಿ ಎತ್ತಲು ಬನ್ನಿ – ಸಿ.ಎಂ.ಸಿದ್ದರಾಮಯ್ಯ ಕರೆ
Copy and paste this URL into your WordPress site to embed
Copy and paste this code into your site to embed