Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

27/01/2026 8:34 AM

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM

2050ಕ್ಕೆ ವಿಶ್ವದ ಅರ್ಧದಷ್ಟು ಜನರಿಗೆ ಬಿಸಿಲಿನ ಬೇಗೆ: ಭೀತಿ ಹುಟ್ಟಿಸುತ್ತಿದೆ ಆಕ್ಸ್‌ಫರ್ಡ್ ವರದಿ | Extreme Heat

27/01/2026 8:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ : ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ
KARNATAKA

ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ : ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ

By kannadanewsnow0513/10/2024 3:34 PM

ಬೆಳಗಾವಿ : ಮುಡಾ ಹಗರಣದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಇದೆ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಅರ್ಚನೆ ಮಾಡಿಸಿದರು.

ಹೌದು ಇಂದು ಸಿಎಂ ಸಿದ್ದರಾಮಯ್ಯ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಎಲ್ಲಮ್ಮನ ಗುಡಿಯಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅರ್ಚನೆ ಮಾಡಿಸಿದರು. ಪಾರ್ವತಿ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಬಳಿಕ ಆರತಿ ಮುಗಿಯುವವರೆಗೂ ಗರ್ಭಗುಡಿಯಲ್ಲಿಯ ನಿಂತು ಸಿಎಂ ಸಿದ್ದರಾಮಯ್ಯ ಎಲ್ಲಮ್ಮ ದೇವಿಯ ದರ್ಶನ ಪಡೆದರು.ಈ ವೇಳೆ ಆರತಿ ತಟ್ಟೆಗೆ 500 ರೂಪಾಯಿ ದಕ್ಷಿಣೆ ಹಾಕಿದರು. ಅಲ್ಲದೆ ಹಣೆಗೆ ತಾವೇ ಕುಂಕುಮ ಹಚ್ಚಿಕೊಂಡರು.

ಈ ಸಂದರ್ಭದಲ್ಲಿ ಸಿಎಂ ತಲೆಯ ಮೇಲೆ ಅರ್ಚಕರು ನಾಗಮುದ್ರಿಕೆ ಇಟ್ಟು ಆಶೀರ್ವದಿಸಿದರು. ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗರ್ಭಗುಡಿಯಲ್ಲಿಯೇ ಸಾಷ್ಟಾಂಗ ನಮಸ್ಕಾರ ಹಾಕಿದರು. ಬಳಿಕ ಎಲ್ಲಮ್ಮ ದೇವಿ ಸನ್ನಿಧಾನದಲ್ಲಿ ಶಾಸಕ ವಿಶ್ವಾಸ ವೈದ್ಯ ಸಿಎಂ ಹಾಗೂ ಡಿಸಿಎಂ ಗೆ ಹೂವಿನ ಹಾರ ಹಾಗೂ ಶಾಲು ಹೊದಿಸಿ ಸನ್ಮಾನಿಸಿದರು.ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳಕಾರ, ಎಚ್ ಕೆ ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.

ಸೌದತ್ತಿ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದು ಸಿಎಂ ಸಿದ್ದರಾಮಯ್ಯ ಹೊರಬರುವಾಗ ಮನವಿ ಕೊಡಲು ಬಂದ ವ್ಯಕ್ತಿಗೆ ಥೂ ಎಂದ ಪ್ರಸಂಗ ನಡೆಯಿತು. 3 ಡಿಸಿಗಳು ಬದಲಾದರೂ ಇನ್ನೂ ನನ್ನ ಕೆಲಸ ಆಗಿಲ್ಲ ಎಂದು ಆ ವ್ಯಕ್ತಿ ಮನವಿ ಕೊಡಲು ಬಂದಾಗ ನಾವು ಈಗ ಎಲ್ಲಿದ್ದೇವೆ ಎಂದು ಗೊತ್ತಾಗಲ್ವಾ ಎಂದು ಗದರಿ ಮುಂದೆ ಸಾಗಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

27/01/2026 8:34 AM2 Mins Read

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM1 Min Read

BIG NEWS : ಕರ್ನಾಟಕ ವಿಧಾನ ಮಂಡಲದಲ್ಲಿ `ಶಾಸಕರು-MLC’ಗಳು ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಮಾಹಿತಿ

27/01/2026 8:08 AM2 Mins Read
Recent News

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

27/01/2026 8:34 AM

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM

2050ಕ್ಕೆ ವಿಶ್ವದ ಅರ್ಧದಷ್ಟು ಜನರಿಗೆ ಬಿಸಿಲಿನ ಬೇಗೆ: ಭೀತಿ ಹುಟ್ಟಿಸುತ್ತಿದೆ ಆಕ್ಸ್‌ಫರ್ಡ್ ವರದಿ | Extreme Heat

27/01/2026 8:08 AM

BIG NEWS : ಕರ್ನಾಟಕ ವಿಧಾನ ಮಂಡಲದಲ್ಲಿ `ಶಾಸಕರು-MLC’ಗಳು ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಮಾಹಿತಿ

27/01/2026 8:08 AM
State News
KARNATAKA

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

By kannadanewsnow5727/01/2026 8:34 AM KARNATAKA 2 Mins Read

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿಯನ್ನು ಒಂದು ಲಾಭದಾಯಕ ಹುದ್ದೆಯನ್ನಾಗಿ ಮಾಡುವ ಸರ್ಕಾರದ ಕಾರ್ಯಕ್ರಮಗಳು ಹೀಗಿವೆ. 1. ಕೃಷಿ…

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM

BIG NEWS : ಕರ್ನಾಟಕ ವಿಧಾನ ಮಂಡಲದಲ್ಲಿ `ಶಾಸಕರು-MLC’ಗಳು ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಮಾಹಿತಿ

27/01/2026 8:08 AM

Fake Eggs : ಮಾರುಕಟ್ಟೆಗೆ ಬಂದಿದೆ ನಕಲಿ ಮೊಟ್ಟೆ, ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

27/01/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.