ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ : ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ

ಬೆಳಗಾವಿ : ಮುಡಾ ಹಗರಣದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಇದೆ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಅರ್ಚನೆ ಮಾಡಿಸಿದರು. ಹೌದು ಇಂದು ಸಿಎಂ ಸಿದ್ದರಾಮಯ್ಯ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಎಲ್ಲಮ್ಮನ ಗುಡಿಯಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅರ್ಚನೆ ಮಾಡಿಸಿದರು. ಪಾರ್ವತಿ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಬಳಿಕ ಆರತಿ … Continue reading ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ : ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ