ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB vs DC ಪಂದ್ಯಾವಳಿ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವೆ ಐಪಿಎಲ್ ಪಂದ್ಯಾವಳಿ ನಡೆಯುತ್ತಿದೆ. ಈ ಪಂದ್ಯವನ್ನು ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವೀಕ್ಷಿಸುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣಕ್ಕೆ ತೆರಳಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವೆ ನಡೆಯುತ್ತಿರುವಂತ ಐಪಿಎಲ್-2025ರ ಪಂದ್ಯಾವಳಿಯನ್ನು ವೀಕ್ಷಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಸಚಿವ ಬೈರತಿ ಸುರೇಶ್ ಸೇರಿದಂತೆ ಇತರರು ಸಾಥ್ ನೀಡಿದರು. ಇದೀಗ ಆರ್ … Continue reading ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB vs DC ಪಂದ್ಯಾವಳಿ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ.!