Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

03/12/2025 4:11 PM

BREAKING: ಕರೆದರೆ ಮಾತ್ರ ದೆಹಲಿಗೆ ಹೋಗುವೆ ಸಿಎಂ ಸಿದ್ದರಾಮಯ್ಯ!

03/12/2025 4:06 PM

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

03/12/2025 4:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರೆದರೆ ಮಾತ್ರ ದೆಹಲಿಗೆ ಹೋಗುವೆ ಸಿಎಂ ಸಿದ್ದರಾಮಯ್ಯ!
KARNATAKA

BREAKING: ಕರೆದರೆ ಮಾತ್ರ ದೆಹಲಿಗೆ ಹೋಗುವೆ ಸಿಎಂ ಸಿದ್ದರಾಮಯ್ಯ!

By kannadanewsnow0903/12/2025 4:06 PM

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿ ಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ. ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ. ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರೆದರೆ ಮಾತ್ರ ದೆಹಲಿಗೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

ಇನ್ನೂ ಮಂಗಳೂರು ವಿಮಾನ ನಿಲ್ದಾನದಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ‌ ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೆ.ಸಿ.ವೇಣುಗೋಪಾಲ್ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ .ಸಿ.ವೇಣುಗೋಪಾಲ್ ಬರುತ್ತಿದ್ದಂತೆ ಕಾರ್ಯಕರ್ತರ ಕಡೆಯಿಂದ ಡಿಕೆಶಿ ಪರ ಘೋಷಣೆ ಜೋರಾಗಿ ಕೇಳಿ ಬಂದ ಘಟನೆ ನಡೆಯಿತು.

BREAKING ; ಸಂಚಾರ್ ಸಾಥಿ ಅಪ್ಲಿಕೇಶನ್ ‘ಪೂರ್ವ-ಸ್ಥಾಪನೆ’ ಕಡ್ಡಾಯ ಆದೇಶ ರದ್ದುಗೊಳಿಸಿದ ಕೇಂದ್ರ ಸರ್ಕಾರ

BREAKING : ಬೆಂಗಳೂರಲ್ಲಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ಅರೆಸ್ಟ್!

Share. Facebook Twitter LinkedIn WhatsApp Email

Related Posts

BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

03/12/2025 4:11 PM1 Min Read

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

03/12/2025 4:04 PM1 Min Read

ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

03/12/2025 4:02 PM1 Min Read
Recent News

BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

03/12/2025 4:11 PM

BREAKING: ಕರೆದರೆ ಮಾತ್ರ ದೆಹಲಿಗೆ ಹೋಗುವೆ ಸಿಎಂ ಸಿದ್ದರಾಮಯ್ಯ!

03/12/2025 4:06 PM

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

03/12/2025 4:04 PM

ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

03/12/2025 4:02 PM
State News
KARNATAKA

BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

By kannadanewsnow0503/12/2025 4:11 PM KARNATAKA 1 Min Read

ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

BREAKING: ಕರೆದರೆ ಮಾತ್ರ ದೆಹಲಿಗೆ ಹೋಗುವೆ ಸಿಎಂ ಸಿದ್ದರಾಮಯ್ಯ!

03/12/2025 4:06 PM

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

03/12/2025 4:04 PM

ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

03/12/2025 4:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.