BUDGET BREAKING: ಬೆಂಗಳೂರಿಗೆ ‘ರಾಜ್ಯ ಬಜೆಟ್’ನಲ್ಲಿ ‘ಸಿಎಂ ಸಿದ್ಧರಾಮಯ್ಯ’ ಬಂಪರ್ ಗಿಫ್ಟ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಇಂದಿನ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ನೀಡಲಾಗಿದೆ. ನಗರದಲ್ಲಿನ ಪ್ರವಾಸಿ ತಾಣಗಳನ್ನು ಆಕರ್ಷಕವಾಗಿ ಅಭಿವೃದ್ಧಿಗೊಳಿಸುವುದಲ್ಲದೇ, ವಿವಿಧ ಕಾರಿಡಾರ್ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಇಂದು ರಾಜ್ಯ ಬಜೆಟ್ ಮಂಡಿಸಿ ವಿಧಾನಸಭೆಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಬೆಂಗಳೂರಲ್ಲಿ ಆಕರ್ಷಕ ಪ್ರವಾಸಿ ತಾಣಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ. ಬಿಸಿನೆಸ್ ಕಾರಿಡಾರ್ ರೂಪಿಸಲಾಗುತ್ತದೆ ಎಂದರು. 27 ಸಾವಿರ ಕೋಟಿ ವೆಚ್ಚದಲ್ಲಿ 73 ಕಿಲೋಮೀಟರ್ ರಸ್ತೆ ಅಭಿವೃದ್ಧಿಗೊಳಿಸಲಾಗುತ್ತದೆ. ಸ್ಕೈಡ್ ವಾಕರ್ ನಿರ್ಮಾಣ ಮಾಡಲಾಗುತ್ತದೆ. ನಗರಾಭಿವೃದ್ಧಿ … Continue reading BUDGET BREAKING: ಬೆಂಗಳೂರಿಗೆ ‘ರಾಜ್ಯ ಬಜೆಟ್’ನಲ್ಲಿ ‘ಸಿಎಂ ಸಿದ್ಧರಾಮಯ್ಯ’ ಬಂಪರ್ ಗಿಫ್ಟ್