ಸಿಎಂ ಸಿದ್ಧರಾಮಯ್ಯ ಪತ್ನಿ ಮುಡಾ ಸೈಟ್ ವಾಪಾಸ್ ಕೊಟ್ಟಿದ್ದು ರಾಜಕೀಯ ನಾಟಕ: ರಾಜಕುಮಾರ ಪಾಟೀಲ ತೇಲ್ಕೂರ

ಕಲಬುರಗಿ : ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿರುವ ಅವರು ಸಿದ್ದರಾಮಯ್ಯನವರು ತಪ್ಪು ಮಾಡಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. 2011ರಲ್ಲಿ ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ, ತಪ್ಪು ಮಾಡದಿದ್ದರೆ ಯಾಕೆ ಸೈಟ್ ಸರೆಂಡರ್ … Continue reading ಸಿಎಂ ಸಿದ್ಧರಾಮಯ್ಯ ಪತ್ನಿ ಮುಡಾ ಸೈಟ್ ವಾಪಾಸ್ ಕೊಟ್ಟಿದ್ದು ರಾಜಕೀಯ ನಾಟಕ: ರಾಜಕುಮಾರ ಪಾಟೀಲ ತೇಲ್ಕೂರ