BIG UPDATE: ಪ್ರಾಸಿಕ್ಯೂಷನ್ ಪ್ರಶ್ನಿಸಿ CM ಸಿದ್ಧರಾಮಯ್ಯ ರಿಟ್ ಅರ್ಜಿ: ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ | CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ವಿರುದ್ಧದ ಮುಡಾ ಹಗರಣದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ  ಆರಂಭಗೊಂಡಿದೆ. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ಇಂದು 2.30ಕ್ಕೆ ಅರ್ಜಿಯ ವಿಚಾರಣೆ ಆರಂಭಗೊಂಡಿದೆ. ಸಿಎಂ ಸಿದ್ಧರಾಮ್ಯ ಪರವಾಗಿ ಹೈಕೋರ್ಟ್ ನಲ್ಲಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ವಿವಿಧ ಸುಪ್ರೀಂ ಕೋರ್ಟ್ ವಕೀಲರು ವಾದವನ್ನು ಮಂಡಿಸುತ್ತಿದ್ದಾರೆ. ಈಗಾಗಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ … Continue reading BIG UPDATE: ಪ್ರಾಸಿಕ್ಯೂಷನ್ ಪ್ರಶ್ನಿಸಿ CM ಸಿದ್ಧರಾಮಯ್ಯ ರಿಟ್ ಅರ್ಜಿ: ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ | CM Siddaramaiah