BIGG NEWS: ಕೋವಿಡ್‌ ತಜ್ಞರ ಜೊತೆ ಇಂದು ಸಿಎಂ ಸಭೆ; ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ: ತುಷಾರ್‌ ಗಿರಿನಾಥ್‌

ಬೆಂಗಳೂರು: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್7 ಪತ್ತೆಯಾಗಿದೆ. BIGG NEWS : ನಮಗೆ ಸಚಿವ ಸ್ಥಾನ ಸಿಗುತ್ತೆ, ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಮೇಲೆ ನಂಬಿಕೆ ಇದೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ   ಇದರಿಂದ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಕೊರೊನಾ ಮಾರಿಯಿಂದ ಕರಾಳ ದಿನವನ್ನು ನೆನಪಿಗೆ ತರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಧಾನಸಭೆ ಕಲಾಪ ಮುಗಿಯುತ್ತಿದ್ದಂತೆ ಸಿಎಂ … Continue reading BIGG NEWS: ಕೋವಿಡ್‌ ತಜ್ಞರ ಜೊತೆ ಇಂದು ಸಿಎಂ ಸಭೆ; ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ: ತುಷಾರ್‌ ಗಿರಿನಾಥ್‌