BREAKING : ಸಾರಿಗೆ ಸಿಬ್ಬಂದಿ ಕೆಲಸಕ್ಕೆ ಹಾಜರಾಗದಿದ್ರೇ ಕಠಿಣ ಕ್ರಮ – ಸಿಎಂ ಯಡಿಯೂರಪ್ಪ ಎಚ್ಚರಿಕೆ
ಬೆಳಗಾವಿ : ಈಗಾಗಲೇ ಅನೇಕ ಬಾರಿ ಮಾತುಕತೆ ನಡೆಸಲಾಗಿದೆ. ಕೆಲ ಸಾರಿಗೆ ನೌಕರರ ಬೇಡಿಕೆಗಳನ್ನು ಕೂಡ ಈಗಾಗಲೇ ಈಡೇರಿಸಲಾಗಿದೆ. ಹೀಗಿದ್ದೂ ಮುಷ್ಕರದಲ್ಲಿ ಸಾರಿಗೆ ನೌಕರರು ತೊಡಗಿರೋದು ಸರಿಯಲ್ಲ. ಹೀಗೆ ಕೆಲಸಕ್ಕೆ ಹಾಜರಾಗದೇ ಮುಷ್ಕರದಲ್ಲಿ ನಿರತರಾದ್ರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ‘ಯುಗಾದಿ ಹಬ್ಬ’ಕ್ಕೆ ತೆರಳುವ ಪ್ರಯಾಣಿಕರಿಗೆ ಸಾರಿಗೆ ನೌಕರರ ಮುಷ್ಕರದ ನಡುವೆ ಗುಡ್ ನ್ಯೂಸ್ : ‘ವಿಶೇಷ ರೈಲು ಸಂಚಾರ’ ಸೇವೆ ಲಭ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎರಡು … Continue reading BREAKING : ಸಾರಿಗೆ ಸಿಬ್ಬಂದಿ ಕೆಲಸಕ್ಕೆ ಹಾಜರಾಗದಿದ್ರೇ ಕಠಿಣ ಕ್ರಮ – ಸಿಎಂ ಯಡಿಯೂರಪ್ಪ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed