BIGG NEW : ಯುಪಿಯ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯೋಗಿ : ಪರಿಹಾರ ಕಾರ್ಯ ವೇಗಗೊಳಿಸಲು ಸೂಚನೆ | CM Yogi did aerial survey

ಉತ್ತರ ಪ್ರದೇಶ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಸಂಭವಿಸಿದ್ದು, ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ  ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಪ್ರವಾಹ ಪರಿಹಾರ ಕಾಮಗಾರಿಗಳ ವಿವರವಾದ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಿಎಂ ಯೋಗಿ ಸೂಚನೆ ನೀಡಿದ್ದಾರೆ. BIGG NEWS : ಬ್ರಹ್ಮೋಸ್ ಕ್ಷಿಪಣಿ ; ‘BAPL’ನೊಂದಿಗೆ 1,700 ಕೋಟಿ ಒಪ್ಪಂದಕ್ಕೆ ‘ರಕ್ಷಣಾ ಸಚಿವಾಲಯ’ ಸಹಿ |Defence … Continue reading BIGG NEW : ಯುಪಿಯ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯೋಗಿ : ಪರಿಹಾರ ಕಾರ್ಯ ವೇಗಗೊಳಿಸಲು ಸೂಚನೆ | CM Yogi did aerial survey