Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಸಂಸ್ಕೃತವು ಜ್ಞಾನ & ಅಭಿವ್ಯಕ್ತಿಯ ಮೂಲ” : ‘ವಿಶ್ವ ಸಂಸ್ಕೃತ ದಿನ’ದ ಶುಭ ಕೋರಿದ ಪ್ರಧಾನಿ ಮೋದಿ

09/08/2025 2:46 PM

ಅಪಘಾತದಲ್ಲಿ ಸಾಗರದ ಯೋಧ ಪ್ರಜ್ವಲ್ ದುರ್ಮರಣ: ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಕೆ

09/08/2025 2:40 PM

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

09/08/2025 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಪಘಾತದಲ್ಲಿ ಸಾಗರದ ಯೋಧ ಪ್ರಜ್ವಲ್ ದುರ್ಮರಣ: ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಕೆ
KARNATAKA

ಅಪಘಾತದಲ್ಲಿ ಸಾಗರದ ಯೋಧ ಪ್ರಜ್ವಲ್ ದುರ್ಮರಣ: ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಕೆ

By kannadanewsnow0909/08/2025 2:40 PM

ಶಿವಮೊಗ್ಗ: ಚಾಮರಾಜನಗರ ತಾಲೂಕಿನ ಕಮರವಾಡಿ ಗೇಟ್ ಬಳಿ ಬೈಕ್‌ಗಳ ನಡುವೆ ಗುರುವಾರದಂದು ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸಾಗರದ ಉಳ್ಳೂರಿನ ಅಗ್ನಿವೀರ ಯೋಧ ಪ್ರಜ್ವಲ್ 21 ಮೃತಪಟ್ಟಿದ್ದರು. ಅವರ ಪಾರ್ಥೀವ ಶರೀರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಸಿದರು.

ತಂದೆ ರಾಮಚಂದ್ರ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿಗಳೆಮನೆ ಗ್ರಾಮದವರು. ಪ್ರಸ್ತುತ ಚಾಮರಾಜನಗರದ ಸೇವಾಭಾರತಿ ಶಾಲೆ ಶಿಕ್ಷಕ ರಾಮಚಂದ್ರ ಅವರ ಪುತ್ರ ಆರ್.ಪ್ರಜ್ವಲ್ (21) ಮೃತರು. ಈತ ಇತ್ತೀಚೆಗೆ ಅಗ್ನಿವೀರ್ ಹುದ್ದೆಗೆ ನೇಮಕಾತಿಯಾಗಿ ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಜೆ ಮೇಲೆ ಊರಿಗೆ ಬಂದಿದ್ದ ಅವರು ಆ.16ರಂದು ಕರ್ತವ್ಯಕ್ಕೆ ವಾಪಸ್‌ ಹೋಗುವವರಿದ್ದರು.

ಆದರೆ ಗುರುವಾರ ಕಾರ್ಯನಿಮಿತ್ತ ಸ್ನೇಹಿತ ರೋಹಿತ್‌ ಜತೆ ಬೈಕ್‌ನಲ್ಲಿ ಮೈಸೂರಿಗೆ ತೆರಳಿದ್ದರು. ರಾತ್ರಿ ತಿ.ನರಸೀಪುರ ಮಾರ್ಗದ ಕಮರವಾಡಿ ಗೇಟ್ ಬಳಿ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲೇ ಪ್ರಜ್ವಲ್ ಮೃತಪಟ್ಟರು. ಸ್ನೇಹಿತ ರೋಹಿತ್ ಹಾಗೂ ಮತ್ತೊಂದು ಬೈಕ್‌ನಲ್ಲಿದ್ದ ಬಸವಟ್ಟಿ ಸುಭಾಷ್, ಮೆಳ್ಳಹಳ್ಳಿ ಗಾಯಗಳಾಗಿವೆ. ಸಂತಮರಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹ ಮತ್ತು ಗಾಯಾಳುಗಳನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಪ್ರಜ್ವಲ್ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು. ಸಂತೇಮರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಚಂದ್ರ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಜಿಗಳೆಮನೆಯವರಾದ ಕಾರಣ ಮೃತದೇಹವನ್ನು ಹುಟ್ಟೂರಾದ ಜಿಗಳೇಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ಸಂಧರ್ಭದಲ್ಲಿ ಸಾಗರ ವಿಧಾನಸಭಾ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು, ಅಗ್ನಿವೀರ್ ಅಧಿಕಾರಿಗಳು, ಯೋಧರು ಹಾಗೂ ನಿವೃತ್ತ ಯೋಧರು ಹಾಜರಾಗಿ ಶೃದ್ದಾಂಜಲಿ ಅರ್ಪಿಸಿದರು.

ವರದಿ: ರಫೀಕ್ ಎಂ ಬ್ಯಾರಿ, ಸಾಗರ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು

Share. Facebook Twitter LinkedIn WhatsApp Email

Related Posts

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

09/08/2025 2:27 PM2 Mins Read

ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ 16ನೇ ಪಾಯಿಂಟ್ ನಲ್ಲಿ ಶೋಧ ಆರಂಭ!

09/08/2025 1:40 PM1 Min Read

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

09/08/2025 1:09 PM1 Min Read
Recent News

“ಸಂಸ್ಕೃತವು ಜ್ಞಾನ & ಅಭಿವ್ಯಕ್ತಿಯ ಮೂಲ” : ‘ವಿಶ್ವ ಸಂಸ್ಕೃತ ದಿನ’ದ ಶುಭ ಕೋರಿದ ಪ್ರಧಾನಿ ಮೋದಿ

09/08/2025 2:46 PM

ಅಪಘಾತದಲ್ಲಿ ಸಾಗರದ ಯೋಧ ಪ್ರಜ್ವಲ್ ದುರ್ಮರಣ: ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಕೆ

09/08/2025 2:40 PM

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

09/08/2025 2:27 PM

BREAKING: ದೆಹಲಿಯ ಜೈತ್‌ಪುರದಲ್ಲಿ ಭಾರೀ ಮಳೆಗೆ ಗೋಡೆ ಕುಸಿದು 7 ಮಂದಿ ಸಾವು

09/08/2025 2:22 PM
State News
KARNATAKA

ಅಪಘಾತದಲ್ಲಿ ಸಾಗರದ ಯೋಧ ಪ್ರಜ್ವಲ್ ದುರ್ಮರಣ: ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಕೆ

By kannadanewsnow0909/08/2025 2:40 PM KARNATAKA 1 Min Read

ಶಿವಮೊಗ್ಗ: ಚಾಮರಾಜನಗರ ತಾಲೂಕಿನ ಕಮರವಾಡಿ ಗೇಟ್ ಬಳಿ ಬೈಕ್‌ಗಳ ನಡುವೆ ಗುರುವಾರದಂದು ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸಾಗರದ ಉಳ್ಳೂರಿನ ಅಗ್ನಿವೀರ…

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

09/08/2025 2:27 PM

ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ 16ನೇ ಪಾಯಿಂಟ್ ನಲ್ಲಿ ಶೋಧ ಆರಂಭ!

09/08/2025 1:40 PM

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

09/08/2025 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.