BREAKING: ಹಾಸನದಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಹಾಸನ: ಎರಡು ದಿನಗಳ ಹಿಂದಷ್ಟೇ ವ್ಯಕ್ತಿಯ ಮೇಲೆ ಹಾಸನದಲ್ಲಿ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿತ್ತು. ಈ ಬೆನ್ನಲ್ಲೇ ಹಾಸನದಲ್ಲಿ ಕಾಡಾನೆ ದಾಳಿಗೆ ಇಂದು ಕಾಫಿ ಬೆಳೆಗಾರ ಬಲಿಯಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೈಕೆರೆ ಗ್ರಾಮದಲ್ಲಿ ಕಾಫಿ ತೋಟದಲ್ಲಿದ್ದಂತ ಷಣ್ಮುಖ(36) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಷಣ್ಮುಖ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಎರಡು ದಿನಗಳ ಹಿಂದಷ್ಟೇ ವ್ಯಕ್ತಿಯ ಮೇಲೆ ಹಾಸನದಲ್ಲಿ ಕಾಡಾನೆ ದಾಳಿ ಮಾಡಿತ್ತು. ಇಂದು ಬೆಳಗ್ಗೆ ಕಾಫಿ ಬೆಳೆಗಾರ ಷಣ್ಮುಖನ ಮೇಲೆ … Continue reading BREAKING: ಹಾಸನದಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ