Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಾಲಗಾರರಿಗೆ ಬಿಗ್ ರಿಲೀಫ್ ; ‘RBI’ ರೆಪೋ ದರ ಯಥಾಸ್ಥಿತಿ ( 5.5%) ಮುಂದುವರಿಕೆ |RBI Repo Rate

06/08/2025 10:07 AM

ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅದೃಷ್ಟವಿಲ್ಲ : ‘CM’ ಕನಸು ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ

06/08/2025 10:05 AM

ಉದ್ಯೋಗ ವಾರ್ತೆ : 257 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/08/2025 10:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಫಿ, ಟೀ ದರ ಹೆಚ್ಚಳ ಮಾಡಿದರೆ ಹುಷಾರ್ : ಸಿಎಂ ಖಡಕ್‌ ಸೂಚನೆ ಬೆನ್ನಲ್ಲೇ ದರ ಹೆಚ್ಚಳಕ್ಕೆ ಬಿತ್ತು ಬ್ರೇಕ್!
KARNATAKA

ಕಾಫಿ, ಟೀ ದರ ಹೆಚ್ಚಳ ಮಾಡಿದರೆ ಹುಷಾರ್ : ಸಿಎಂ ಖಡಕ್‌ ಸೂಚನೆ ಬೆನ್ನಲ್ಲೇ ದರ ಹೆಚ್ಚಳಕ್ಕೆ ಬಿತ್ತು ಬ್ರೇಕ್!

By kannadanewsnow0527/06/2024 10:39 AM

ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಳ ಮಾಡಿಲ್ಲ. ಉತ್ಪಾದನೆಯಾಗುತ್ತಿರುವ ಹಾಲಿನಲ್ಲಿ 50 ml ಹೆಚ್ಚುವರಿ ಮಾರಾಟಕ್ಕಾಗಿ ಗ್ರಾಹಕರಿಗೆ ಕೊಂಚ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನು ನೀಡಿ ಅದಕ್ಕೆ ತಕ್ಕ ದರವನ್ನಷ್ಟೇ ನಿಗದಿ ಮಾಡಲಾಗಿದೆ. ಹಾಗಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ ದರ ಹೆಚ್ಚಳವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೌದು ಕಾಫಿ ಟೀ ದರ ಹೆಚ್ಚಳ ಸಲ್ಲದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ನೀಡಿದ ಬೆನ್ನಲ್ಲೇ ರೈತರಿಗೆ ಸಹಾಯವಾಗಲು KMF 50ML ಹೆಚ್ಚಳ ಮಾಡಿದೆ. ಹೆಚ್ಚುವರಿ ಹಾಲನ್ನು ನೀಡಿ ₹2 ದರ ಏರಿಕೆ ಮಾಡಿದೆ. ಇದರಿಂದ ನಮ್ಮ ಉದ್ಯಮಕ್ಕೆ ಯಾವುದೇ ಹೆಚ್ಚಿನ ಹೊರೆಯಾಗುವುದಿಲ್ಲ. ಕಾಫಿ ಮತ್ತು ಟೀ ಬೆಲೆಯಲ್ಲಿ ಯಾವುದೇ ಏರಿಕೆಯಾಗುವುದಿಲ್ಲ ಎಂದು ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ , ಕೆಎಂಎಫ್‌ ಹಾಲಿನ ದರ ಏರಿಕೆ ಮಾಡಿಲ್ಲ. ರಾಜ್ಯದಲ್ಲಿ 90 ಲಕ್ಷ ಲೀಟರ್‌ ಇದ್ದ ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗೆ ಹೆಚ್ಚಿದೆ. ಅದನ್ನು ಖರೀದಿಸಿ ಮಾರಾಟ ಮಾಡಬೇಕು ತಾನೆ? ಖರೀದಿಸುವುದಿಲ್ಲ ಎಂದರೆ ರೈತರಿಗೆ ನಷ್ಟವಾಗುತ್ತದೆ. ಹಾಗಾಗಿ ಅರ್ಧ ಲೀಟರ್‌ ಮತ್ತು 1 ಲೀಟರ್‌ ಹಾಲಿನ್ ಪ್ಯಾಕೆಟ್‌ನಲ್ಲಿ 50 ಮಿ.ಲೀ ಹೆಚ್ಚಳ ಮಾಡಿ ಅದಕ್ಕೆ ತಕ್ಕನಾಗಿ ದರ ನಿಗದಿಪಡಿಸಲಾಗಿದೆ.

2.10 ರು. ದರ ಹೆಚ್ಚಿಸಬೇಕಿತ್ತು. ಆದರೂ 2 ರು. ಹೆಚ್ಚಿಸಲಾಗಿದೆ ಅಷ್ಟೆ. ಹೀಗಿರುವಾಗ ಹೋಟೆಲ್‌ನವರು ಕಾಫಿ, ಟೀ ದರ ಹೆಚ್ಚಿಸಲು ಬರುವುದಿಲ್ಲ. ಹಾಲಿನ ದರ ಹೆಚ್ಚಿಸಿದ್ದರೆ ಅವರು ದರ ಏರಿಕೆ ಮಾಡಬಹುದಿತ್ತು ಎಂದರು.ಹೀಗಾಗಿ ಇತ್ತ ಪಿಸಿ ರಾವ್ ಅವರು ಟೀ, ಕಾಫಿ ದರ ಹೆಚ್ಚಾಗುತ್ತೆ ಅನ್ನೋ ಗೊಂದಲಕ್ಕೆ ಪಿ.ಸಿ.ರಾವ್ ತೆರೆ ಎಳೆದಿದ್ದಾರೆ.

Share. Facebook Twitter LinkedIn WhatsApp Email

Related Posts

ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅದೃಷ್ಟವಿಲ್ಲ : ‘CM’ ಕನಸು ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ

06/08/2025 10:05 AM1 Min Read

ಉದ್ಯೋಗ ವಾರ್ತೆ : 257 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/08/2025 10:03 AM1 Min Read

BREAKING : ಧರ್ಮಸ್ಥಳದಲ್ಲಿ 15 ವರ್ಷದ ಬಾಲಕಿ ಅನುಮಾನಾಸ್ಪದ ಸಾವು ವಿಚಾರ : ಪ್ರಕರಣದ ತನಿಖೆ ‘SIT’ ಗೆ ಹಸ್ತಾಂತರ

06/08/2025 9:58 AM1 Min Read
Recent News

BREAKING : ಸಾಲಗಾರರಿಗೆ ಬಿಗ್ ರಿಲೀಫ್ ; ‘RBI’ ರೆಪೋ ದರ ಯಥಾಸ್ಥಿತಿ ( 5.5%) ಮುಂದುವರಿಕೆ |RBI Repo Rate

06/08/2025 10:07 AM

ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅದೃಷ್ಟವಿಲ್ಲ : ‘CM’ ಕನಸು ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ

06/08/2025 10:05 AM

ಉದ್ಯೋಗ ವಾರ್ತೆ : 257 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/08/2025 10:03 AM

Virat Kohli Haircut : ವಿರಾಟ್ ಕೊಹ್ಲಿ ಹೇರ್ ಕಟ್‌ಗೆ ಎಷ್ಟು ಲಕ್ಷ ರೂ. ಪಾವತಿಸುತ್ತಾರೆ ಗೊತ್ತಾ?

06/08/2025 10:00 AM
State News
KARNATAKA

ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅದೃಷ್ಟವಿಲ್ಲ : ‘CM’ ಕನಸು ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ

By kannadanewsnow0506/08/2025 10:05 AM KARNATAKA 1 Min Read

ಯಾದಗಿರಿ : ನನ್ನ ಜತೆಗೆ ಶಾಸಕರಾದವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿದ್ದಾರೆ. ಆದರೆ, ನನಗೆ ಅವಕಾಶ ಮತ್ತು ಅದೃಷ್ಟವಿಲ್ಲ…

ಉದ್ಯೋಗ ವಾರ್ತೆ : 257 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/08/2025 10:03 AM

BREAKING : ಧರ್ಮಸ್ಥಳದಲ್ಲಿ 15 ವರ್ಷದ ಬಾಲಕಿ ಅನುಮಾನಾಸ್ಪದ ಸಾವು ವಿಚಾರ : ಪ್ರಕರಣದ ತನಿಖೆ ‘SIT’ ಗೆ ಹಸ್ತಾಂತರ

06/08/2025 9:58 AM

ರಾಜ್ಯದ `ಕಾರ್ಮಿಕರ ಮಕ್ಕಳಿಗೆ’ ಗುಡ್ ನ್ಯೂಸ್ : `ಶೈಕ್ಷಣಿಕ ಸಹಾಯಧನ’ಕ್ಕೆ ಅರ್ಜಿ ಆಹ್ವಾನ

06/08/2025 9:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.