Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದಗಳು ಎಲ್ಲಿವೆ?: ಆರ್‌.ಅಶೋಕ ಪ್ರಶ್ನೆ

29/06/2025 5:55 PM

BREAKING: ಏ.1, 2026ರಿಂದ ಭಾರತದಲ್ಲಿ ಮನೆಪಟ್ಟಿಯೊಂದಿಗೆ ಮೊದಲ ಹಂತದ ‘ಜನಗಣತಿ’ ಆರಂಭ | Census

29/06/2025 5:49 PM

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನಧಿಕೃತವಾಗಿ ಪ್ರಯಾಣ ಮಾಡಿದ ಪ್ರಯಾಣಿಕರಿಂದ ದಂಡ ವಸೂಲಿ
KARNATAKA

ಅನಧಿಕೃತವಾಗಿ ಪ್ರಯಾಣ ಮಾಡಿದ ಪ್ರಯಾಣಿಕರಿಂದ ದಂಡ ವಸೂಲಿ

By kannadanewsnow0711/06/2024 10:39 AM

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಏಪ್ರಿಲ್-2024 ರ ಮಾಹೆಯಲ್ಲಿ ಒಟ್ಟು 19,146 ಟ್ರಿಪ್‍ಗಳನ್ನು ತಪಾಸಿಸಿ 3924 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 7,95,540/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1023 ಪ್ರಕರಣಗಳನ್ನು ದಾಖಲಿಸಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 489 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 48,900/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ.

ಒಟ್ಟಾರೆಯಾಗಿ ಏಪ್ರಿಲ್-2024 ರ ಮಾಹೆಯಲ್ಲಿ 4,413 ಪ್ರಯಾಣಿಕರಿಂದ ಒಟ್ಟು ರೂ. 8,44,440/- ದಂಡವನ್ನು ವಸೂಲಿ ಮಾಡಲಾಗಿದೆ.
ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ / ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಪ್ರಕಟಣೆ ತಿಳಿಸಿದೆ.

Collection of fines from passengers for travelling unauthorisedly ಅನಧಿಕೃತವಾಗಿ ಪ್ರಯಾಣ ಮಾಡಿದ ಪ್ರಯಾಣಿಕರಿಂದ ದಂಡ ವಸೂಲಿ
Share. Facebook Twitter LinkedIn WhatsApp Email

Related Posts

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದಗಳು ಎಲ್ಲಿವೆ?: ಆರ್‌.ಅಶೋಕ ಪ್ರಶ್ನೆ

29/06/2025 5:55 PM2 Mins Read

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM3 Mins Read

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

29/06/2025 5:40 PM3 Mins Read
Recent News

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದಗಳು ಎಲ್ಲಿವೆ?: ಆರ್‌.ಅಶೋಕ ಪ್ರಶ್ನೆ

29/06/2025 5:55 PM

BREAKING: ಏ.1, 2026ರಿಂದ ಭಾರತದಲ್ಲಿ ಮನೆಪಟ್ಟಿಯೊಂದಿಗೆ ಮೊದಲ ಹಂತದ ‘ಜನಗಣತಿ’ ಆರಂಭ | Census

29/06/2025 5:49 PM

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

29/06/2025 5:40 PM
State News
KARNATAKA

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದಗಳು ಎಲ್ಲಿವೆ?: ಆರ್‌.ಅಶೋಕ ಪ್ರಶ್ನೆ

By kannadanewsnow0929/06/2025 5:55 PM KARNATAKA 2 Mins Read

ಬೆಂಗಳೂರು: ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್‌, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ…

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

29/06/2025 5:40 PM

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.