ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ – ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ತಿಳಿಸಿದರು. ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಅತ್ಯದ್ಭುತವಾಗಿತ್ತು. ವ್ಯಾಪಾರದ ವ್ಯವಸ್ಥೆ ಬದಲಾಗಿದೆ. ನಾಡಪ್ರಭು ಕೆಂಪೇಗೌಡರ ಕೊಡುಗೆ ದೊಡ್ಡದು. ಗವಿ ಗಂಗಾಧರೇಶ್ವರ ಮಂದಿರ, ಬಸವನಗುಡಿಯ ಮಂದಿರ … Continue reading ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ – ಪ್ರಧಾನಿ ನರೇಂದ್ರ ಮೋದಿ