BIGG NEWS: ವಿಮ್ಸ್‌ ಆಸ್ಪತ್ರೆ ದುರಂತ ಕುರಿತು ʼಸಮಿತಿ ರಚನೆʼ ; ʼನಾಳೆ ನಾನು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡುತ್ತೇನೆʼ- ಸಚಿವ ಸುಧಾಕರ್‌

ಬೆಂಗಳೂರು: ಬಳ್ಳಾರಿ ವಿಜಯನಗರ ವೈದ್ಯಕೀಯ ಕಾಲೇಜಿನಲ್ಲಿ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದಾರೆ. ವಿಮ್ಸ್‌ ಆಸ್ಪತ್ರೆ ದುರಂತ ಕುರಿತು ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಡಾ. ಸ್ಮಿತಾ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಲಾಗಿದೆ. ನಾಳೆ ನಾನು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದರು. ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 ಕೋಟಿ ರೂ ಬಿಡುಗಡೆ ನಗರದಲ್ಲಿ ಮಾತನಾಡಿದ ಅವರು, ಸಮಿತಿ ವರದಿ … Continue reading BIGG NEWS: ವಿಮ್ಸ್‌ ಆಸ್ಪತ್ರೆ ದುರಂತ ಕುರಿತು ʼಸಮಿತಿ ರಚನೆʼ ; ʼನಾಳೆ ನಾನು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡುತ್ತೇನೆʼ- ಸಚಿವ ಸುಧಾಕರ್‌