BIG NEWS: ರಾಜ್ಯದಲ್ಲಿ ‘ಮಹಿಳಾ ಆರೋಗ್ಯ ಸಿಬ್ಬಂದಿ’ ಮೇಲೆ ಹಲ್ಲೆ ತಡೆಗೆ ‘ಸಮಿತಿ ರಚನೆ’

ಬೆಂಗಳೂರು: ಕೋಲ್ಕತ್ತಾದಲ್ಲಿನ ಆಸ್ಪತ್ರೆಯೊಂದರ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತ್ರ ಕರ್ನಾಟಕದಲ್ಲಿ ಮಹಿಳಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ತಡೆಗೆ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಲ್ಕತ್ತಾ ಟ್ರೈನಿ ವೈದ್ಯಯ ಮೇಲೆ ಅತ್ಯಾಚಾರ ನಡೆದ ಘಟನೆಯ ಹಿನ್ನೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ವೈದ್ಯಕೀಯ ಸಂಘಟನಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ … Continue reading BIG NEWS: ರಾಜ್ಯದಲ್ಲಿ ‘ಮಹಿಳಾ ಆರೋಗ್ಯ ಸಿಬ್ಬಂದಿ’ ಮೇಲೆ ಹಲ್ಲೆ ತಡೆಗೆ ‘ಸಮಿತಿ ರಚನೆ’