‘KRS’ ಆಣೆಕಟ್ಟಿನ ಸುತ್ತಲಿನ ಗಣಿಗಾರಿಕೆಗೆ ಸಂಬಂಧಿಸಿದ ತಕರಾರು ಪರಿಹಾರಕ್ಕೆ ಸಮಿತಿಯ ತೀರ್ಮಾನ ಅಂತಿಮ : ಹೈಕೋರ್ಟ್

ಬೆಂಗಳೂರು: ಕೆಆರ್‌ಎಸ್‌ ಜಲಾಯಶಯದ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಅದರಾಚೆಗೂ ಕೂಡಾ ಯಾವುದೇ ಕಲ್ಲು ಗಣಿಗಾರಿಕೆ ಹಾಗೂ ಸ್ಫೋಟಕ ಚಟುವಟಿಕೆಗಳಿಗೆ ಸಂಬಂಧಿಸಿದ ತಕರಾರುಗಳಿಗೆ ಪರಿಹಾರ ಪಡೆಯಲು, ಕರ್ನಾಟಕ ರಾಜ್ಯ ಜಲಾಶಯಗಳ ಸುರಕ್ಷಿತ ಸಮಿತಿಯ ಮುಂದೆಯೇ ಮನವಿ ಸಲ್ಲಿಸಬೇಕು. ಈ ವಿಚಾರದಲ್ಲಿ ಸಮಿತಿಯ ತೀರ್ಮಾನವೇ ಅಂತಿಮ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಆದೇಶಿಸಿದೆ. ಕಾವೇರಿ ನದಿಯು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕೇರಳಗಳಿಗೆ ನೀರುಣಿಸುವ ಜೀವನದಿಯಾಗಿದ್ದು, … Continue reading ‘KRS’ ಆಣೆಕಟ್ಟಿನ ಸುತ್ತಲಿನ ಗಣಿಗಾರಿಕೆಗೆ ಸಂಬಂಧಿಸಿದ ತಕರಾರು ಪರಿಹಾರಕ್ಕೆ ಸಮಿತಿಯ ತೀರ್ಮಾನ ಅಂತಿಮ : ಹೈಕೋರ್ಟ್