ಕೊಪ್ಪಳದ ಐದು ಕ್ಷೇತ್ರದಲ್ಲಿ ಅಭ್ಯರ್ಥಿ ಹೆಸರು ಘೋಷಿಸಿದ ಸಿದ್ದುಗೆ ಸಂಕಷ್ಟ : ‘AICC’ ಗೆ ಕಾಂಗ್ರೆಸ್ ದೂರು

ಬೆಂಗಳೂರು: ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆಯಾಗಿದೆ. ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಈಗಾಗಲೇ ಘೋಷಣೆ ಮಾಡಿದ್ದಾರೆ ಎಂಬ ವಿಚಾರವಾಗಿ ದೂರು ಸಲ್ಲಿಕೆಯಾಗಿದೆ, ಕಾಂಗ್ರೆಸ್ ಮುಖಂಡ ಮುಕುಂದರಾವ್ ಭವಾನಿಮಠ ಎಂಬುವವರು ದೂರು ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಕುಂದರಾವ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಅವರದ್ದೇ ಆದ ನಿಯಮಗಳಿದೆ, ನಾನು ಕನಕಗಿರಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಅರ್ಜಿ … Continue reading ಕೊಪ್ಪಳದ ಐದು ಕ್ಷೇತ್ರದಲ್ಲಿ ಅಭ್ಯರ್ಥಿ ಹೆಸರು ಘೋಷಿಸಿದ ಸಿದ್ದುಗೆ ಸಂಕಷ್ಟ : ‘AICC’ ಗೆ ಕಾಂಗ್ರೆಸ್ ದೂರು