Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

11/01/2026 2:10 PM

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM

ಬೆಂಗಳೂರಲ್ಲಿ ತಾಯಿ ಮೇಲಿನ ದ್ವೇಷಕ್ಕೆ ಮಗು ಹತ್ಯೆ ಕೇಸ್ ಗೆ ಟ್ವಿಸ್ಟ್ : ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

11/01/2026 1:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಕಂಪನಿಗಳಿಗೆ ಆಹ್ವಾನ
KARNATAKA

ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಕಂಪನಿಗಳಿಗೆ ಆಹ್ವಾನ

By kannadanewsnow0927/11/2025 9:40 PM

ದುಬೈ : ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.

ಜನವರಿ-ಫೆಬ್ರವರಿ 2026 ರಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿವೆ.

ಸಚಿವರಾದ ಶರಣಪ್ರಕಾಶ್‌ ಪಾಟೀಲ್‌ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಗುರುವಾರ ದುಬೈನಲ್ಲಿ ರೋಡ್ ಶೋ ನಡೆಯಿತು.

ಸಾರಿಗೆ, ಮಾನವ ಸಂಪನ್ಮೂಲ ತಂತ್ರಜ್ಞಾನ, ಸಾಫ್ಟ್ ಸೇವೆಗಳು, ಮಾಧ್ಯಮ ತಂತ್ರಜ್ಞಾನ, ಗೇಮಿಂಗ್, ರಿಯಲ್ ಎಸ್ಟೇಟ್, ಇಂಧನ ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನಗಳಂತಹ ಕ್ಷೇತ್ರಗಳ ಕಂಪನಿಗಳು ಆಸಕ್ತಿಯನ್ನು ತೋರಿಸಿದವು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಶಿಕ್ಷಣ ಮತ್ತು ಕೌಶಲ್ಯತೆ ವಿಷಯದಲ್ಲಿ ಕರ್ನಾಟಕ ವಿಶೇಷ ಸಾಮರ್ಥ್ಯ ಹೊಂದಿದೆ. ರಾಜ್ಯದ ಯುವಕರನ್ನು ನೇಮಿಸಿಕೊಳ್ಳಲು ಕಂಪನಿಗಳು ಮುಂದಾಗಬೇಕು ಎಂದು ಮನವಿ ಮಾಡಿದರು.

“ನಮ್ಮ ರಾಜ್ಯದ ಕೌಶಲ್ಯ ಭರಿತ ಪದವೀಧರರು ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅರ್ಹರಾಗಿದ್ದಾರೆ. ನಮ್ಮ ರಾಜ್ಯ ಸರ್ಕಾರ ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಪೂರ್ಣ ತರಬೇತಿ ಪಡೆದು ಸಜ್ಜಾಗಿದ್ದಾರೆ ” ಎಂದು ಡಾ. ಪಾಟೀಲ್ ತಿಳಿಸಿದರು.

ದುಬೈ ಮೂಲದ ಉದ್ಯೋಗದಾತರು ಕರ್ನಾಟಕದ ಈ ಪ್ರತಿಭಾವಂತರಿಗೆ ಉದ್ಯೋಗಾವಕಾಶ ಒದಗಿಸಬೇಕು ಎಂದು ಸಚಿವರು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ. ಸುಧಾಕರ್‌, ತಾಂತ್ರಿಕ ಶಿಕ್ಷಣ ಮತ್ತು ಆಧುನಿಕ ಕೌಶಲ್ಯ ಅಭಿವೃದ್ಧಿಯಲ್ಲಿ ನಮ್ಮ ರಾಜ್ಯ ಪ್ರಗತಿಯತ್ತ ಸಾಗಿದೆ. ತಾಂತ್ರಿಕ ತರಬೇತಿಗೆ ಕರ್ನಾಟಕದ ವಿಧಾನವು ಭಾರತದಲ್ಲಿ ಅತ್ಯುತ್ತಮವಾಗಿದೆ. ನಮ್ಮ ರಾಜ್ಯದ ಪ್ರತಿಭಾವಂತರು ಜಾಗತಿಕ ಮಾನದಂಡ ಪೂರೈಸುವ ಐಟಿ ಮತ್ತು ಕೃತಕ ಬುದ್ಧಿಮತ್ತೆ ಕೌಶಲ್ಯ ಕ್ಷೇತ್ರದಲ್ಲಿ ತರಬೇತಿ ಪಡೆದು ಸಜ್ಜಾಗಿದ್ದಾರೆ ಎಂದು ಹೇಳಿದರು.

ದುಬೈನಲ್ಲಿ ನಡೆದ ಕಾರ್ಯಕ್ರಮದ ವೇಳೆ ಹವಾಮಾನ,, ನವೀಕರಿಸಬಹುದಾದ ಇಂಧನ ಮತ್ತು ಸುಸ್ಥಿರತೆ ಹಾಗೂ ಡಿಜಿಟಲೀಕರಣ ಮತ್ತು ಜಾಗತಿಕ ಕೌಶಲ್ಯ ವಿನಿಮಯದ ಕುರಿತು ಉಭಯ ಸಚಿವರು ವಿವಿಧ ಚರ್ಚೆಗಳಲ್ಲಿ ಪಾಲ್ಗೊಂಡರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಅಧ್ಯಕ್ಷೆ ಶಿವಕಾಂತಮ್ಮ ನಾಯಕ್ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ‘ಕ್ಲಾಸ್-1 ಅಧಿಕಾರಿ’ ಹುದ್ದೆ ನೀಡಿ: ಸಿಎಂಗೆ ಬಿವೈ ವಿಜಯೇಂದ್ರ ಮನವಿ

ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್

Share. Facebook Twitter LinkedIn WhatsApp Email

Related Posts

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

11/01/2026 2:10 PM1 Min Read

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM1 Min Read

ಬೆಂಗಳೂರಲ್ಲಿ ತಾಯಿ ಮೇಲಿನ ದ್ವೇಷಕ್ಕೆ ಮಗು ಹತ್ಯೆ ಕೇಸ್ ಗೆ ಟ್ವಿಸ್ಟ್ : ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

11/01/2026 1:58 PM1 Min Read
Recent News

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

11/01/2026 2:10 PM

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM

ಬೆಂಗಳೂರಲ್ಲಿ ತಾಯಿ ಮೇಲಿನ ದ್ವೇಷಕ್ಕೆ ಮಗು ಹತ್ಯೆ ಕೇಸ್ ಗೆ ಟ್ವಿಸ್ಟ್ : ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

11/01/2026 1:58 PM

BREAKING : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ಅರೆಸ್ಟ್.!

11/01/2026 1:38 PM
State News
KARNATAKA

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

By kannadanewsnow0511/01/2026 2:10 PM KARNATAKA 1 Min Read

ಗದಗ : ಗದಗ ಜಿಲ್ಲೆಯ ಲಕ್ಕುಂಡಿ ಎಂಬ ಗ್ರಾಮದಲ್ಲಿ ಮನೆ ಕಟ್ಟಡದ ಪಾಯ ತೆಗೆಯುವ ವೇಳೆ ಹೊನ್ನಿನ ನಿಧಿ ಪತ್ತೆಯಾಗಿದೆ.…

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM

ಬೆಂಗಳೂರಲ್ಲಿ ತಾಯಿ ಮೇಲಿನ ದ್ವೇಷಕ್ಕೆ ಮಗು ಹತ್ಯೆ ಕೇಸ್ ಗೆ ಟ್ವಿಸ್ಟ್ : ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

11/01/2026 1:58 PM

BREAKING : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ಅರೆಸ್ಟ್.!

11/01/2026 1:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.