‘BMTC’ಯಲ್ಲಿ 50 ಜನರಿಗೆ ‘ಅನುಕಂಪದ’ ಉದ್ಯೋಗ : ಮೃತ ನೌಕರರ ಕುಟುಂಬಕ್ಕೆ ನೇಮಕಾತಿ ಪತ್ರ ನೀಡಿದ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರು ಆಕಸ್ಮಿಕ ಸಾವು ಸೇರಿದಂತೆ ವಿವಿಧ ರೀತಿಯಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ನೇಮಕಾತಿ ಆದೇಶ ಪತ್ರ ವಿತರಿಸಿದರು. ರಾಜ್ಯ ಸರ್ಕಾರದಿಂದ ‘ಹಾವು ಕಡಿತ’ಕ್ಕೆ ಚಿಕಿತ್ಸೆ ನೀಡಲು ‘ಮಾರ್ಗಸೂಚಿ’ ಪ್ರಕಟ: ಈ ‘ನಿಯಮ ಪಾಲನೆ’ ಕಡ್ಡಾಯ ಕಳೆದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ 200ಕ್ಕೂ ಹೆಚ್ಚಿನ ಮಂದಿ ಮೃತ ನೌಕರರ ಅವಲಂಬಿತರಿಗೆ ದರ್ಜೆ 3 (ಮೇಲ್ವಿಚಾರಕೇತರ) ಮತ್ತು ದರ್ಜೆ 4ರಲ್ಲಿನ ಖಾಲಿ ಹುದ್ದೆಗಳಿಗೆ ನೇಮಕ … Continue reading ‘BMTC’ಯಲ್ಲಿ 50 ಜನರಿಗೆ ‘ಅನುಕಂಪದ’ ಉದ್ಯೋಗ : ಮೃತ ನೌಕರರ ಕುಟುಂಬಕ್ಕೆ ನೇಮಕಾತಿ ಪತ್ರ ನೀಡಿದ ರಾಮಲಿಂಗಾರೆಡ್ಡಿ