BREAKING NEWS : ‘ದೇವಾಲಯಗಳಲ್ಲಿ ಅಂಗಿ, ಬನಿಯನ್ ತೆಗೆದು ದೇವರ ದರ್ಶನ ಪಡೆಯುವುದು ಮೂಲಭೂತ ಹಕ್ಕಿನ ಉಲ್ಲಂಘನೆ’ : ಧಾರ್ಮಿಕ ದತ್ತಿ ಇಲಾಖೆಗೆ ದೂರು

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದುಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಫಲಕ ತೆರವಿಗೆ ಮನವಿ ಮಾಡಲಾಗಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ಸಲ್ಲಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಾಲಯ, ಕೊಲ್ಲೂರು ಮೂಕಾಂಬಿಕಾ ದೇವಾಲಯದ ವಿರುದ್ಧ ದೂರು ನೀಡಲಾಗಿದೆ. ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದಿಂದ ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ. ಹಿಂದೂ ಸಂಪ್ರದಾಯದಲ್ಲಿ ಇಂತಹ … Continue reading BREAKING NEWS : ‘ದೇವಾಲಯಗಳಲ್ಲಿ ಅಂಗಿ, ಬನಿಯನ್ ತೆಗೆದು ದೇವರ ದರ್ಶನ ಪಡೆಯುವುದು ಮೂಲಭೂತ ಹಕ್ಕಿನ ಉಲ್ಲಂಘನೆ’ : ಧಾರ್ಮಿಕ ದತ್ತಿ ಇಲಾಖೆಗೆ ದೂರು