BIG NEWS: ಪ್ರಚೋದನಕಾರಿ ಹೇಳಿಕೆ ಹಿನ್ನಲೆ: ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು: ಮಾಜಿ ಸಿಎಂ ಸಿದ್ಧರಾಮಯ್ಯ ಕೊಡಗು, ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮಾಡುತ್ತಿರೋ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆಯ ಬಿಸಿ ತಟ್ಟಿದೆ. ಈ ಬೆನ್ನಲ್ಲೇ ಅವರು ನೀಡಿರುವಂತ ಪ್ರಚೋದನಕಾರಿ ಹೇಳಿಕೆಯಿಂದ, ಅವರ ವಿರುದ್ಧ ದೂರು ದಾಖಲಾಗಿದೆ. BREAKING NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಬಿಜೆಪಿ ಕಚೇರಿ ಮೇಲೆ ಮೊಟ್ಟೆ ಎಸೆದ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಎಂಬುವರು ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಪ್ರೋಚದನಕಾರಿ ಹೇಳಿಕೆ ಬಗ್ಗೆ ಪೊಲೀಸರಿಗೆ ದೂರು … Continue reading BIG NEWS: ಪ್ರಚೋದನಕಾರಿ ಹೇಳಿಕೆ ಹಿನ್ನಲೆ: ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ದೂರು ದಾಖಲು