BIGG NEWS: ಮಾಜಿ ಸಿಎಂ ಸಿದ್ದರಾಮಯ್ಯ ಪರಮಾಪ್ತನ ವಿರುದ್ಧ ದೂರು ದಾಖಲು

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ಹಾಗೂ ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿರುದ್ಧ ದೂರು ದಾಖಲಾಗಿದೆ. BREAKING NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಡಿಲೀಟ್‌   ಸಮುದಾಯವೊಂದರ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪ ಮತ್ತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಆ ಸಮುದಾಯದ ಸಂಘಟನೆಗಳ ಒಕ್ಕೂಟ ದೂರು ದಾಖಲಿಸಿದೆ. BREAKING NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಡಿಲೀಟ್‌   … Continue reading BIGG NEWS: ಮಾಜಿ ಸಿಎಂ ಸಿದ್ದರಾಮಯ್ಯ ಪರಮಾಪ್ತನ ವಿರುದ್ಧ ದೂರು ದಾಖಲು